Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಸಂಕಷ್ಟ: ಬರ್ತಡೆ ಸೆಲೆಬ್ರೇಶನ್ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್
ಕರ್ನಾಟಕಮನರಂಜನೆ

ನಟ ದರ್ಶನ್‌ಗೆ ಸಂಕಷ್ಟ: ಬರ್ತಡೆ ಸೆಲೆಬ್ರೇಶನ್ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್

Share
1 Min Read
SHARE

newsics.com

ಬೆಂಗಳೂರು: ‘ಬಿಗ್ ಬಾಸ್‌’ ಮನೆಯೊಳಗೆ ಸ್ಪರ್ಧಿಯಾಗಿ ಹೋಗಿಬಂದ ಬಳಿಕ ರಕ್ಷಕ್ ಬುಲೆಟ್ ಜನಪ್ರಿಯತೆ ಹೆಚ್ಚಾಗಿದೆ.

ಸದ್ಯ ರಕ್ಷಕ್ ಹಂಚಿಕೊಂಡಿರುವ ಒಂದು ಪೋಸ್ಟ್ ಎಲ್ಲರ ಗಮನಸೆಳೆಯುತ್ತಿದೆ.

ಈ ಬಾರಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ರಕ್ಷಕ್ ಬುಲೆಟ್ ನಿರ್ಧರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ಹೀಗಾಗೊ, ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದು ರಕ್ಷಕ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

https://www.instagram.com/p/C8R0ilePtkC/?utm_source=ig_embed&ig_rid=6d7b2f25-2d7e-49ae-89bd-668f0f669250

ದರ್ಶನ್ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಕಳೆದ ಮಂಗಳವಾರದಿಂದ ಅವರು ಪೊಲೀಸರ ಕಸ್ಟಡಿಯಲ್ಲಿದ್ದಾರೆ.

ಬುಲೆಟ್ ಪ್ರಕಾಶ್ ಮತ್ತು ದರ್ಶನ್ ನಡುವೆ ಆತ್ಮೀಯ ಒಡನಾಟ ಇತ್ತು. ರಕ್ಷಕ್ ಕೂಡ ದರ್ಶನ್ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿರುವ ಹಲವು ವಿಡಿಯೋ ಕ್ಲಿಪ್‌ಗಳು ವೈರಲ್ ಆಗುತ್ತಿರುತ್ತವೆ. ಇದೀಗ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎಂದು ರಕ್ಷಕ್ ನಿರ್ಧರಿಸಿರುವುದು ದರ್ಶನ್ ಪ್ರಕರಣವೇ ಕಾರಣ ಎಂಬ ಚರ್ಚೆ ಆರಂಭವಾಗಿದೆ.

ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್‌ಗೂ ಸಂಬಂಧವಿದ್ಯಾ?

ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

ಮಳೆಗಾಲ ಶುರುವಾಗಿದೆ… ಇದು ಶೀತ-ಕೆಮ್ಮಿನ ಸಮಯ, ಮನೆಯಲ್ಲೇ ಮಾಡಿ ಕುಡಿಯಿರಿ ಕಷಾಯ

TAGGED:#darshan #arrest #Bigg Boss #Rakshak Bullet #Birthday #entertainment #murder case #karnataka #newsics
Share This Article
Facebook Twitter Copy Link Print
Previous Article ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ
Next Article ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?