Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಗಂದೂರು ಚೌಡೇಶ್ವರಿ ಜಾತ್ರಾ ಮಹೋತ್ಸವ: ಹರಿದು ಬಂದ ಭಕ್ತರ ದಂಡು – SIGANDUR CHOUDESHWARI JATRA
ಕರ್ನಾಟಕ

ಸಿಗಂದೂರು ಚೌಡೇಶ್ವರಿ ಜಾತ್ರಾ ಮಹೋತ್ಸವ: ಹರಿದು ಬಂದ ಭಕ್ತರ ದಂಡು – SIGANDUR CHOUDESHWARI JATRA

Share
0 Min Read
SHARE

newsics.com

ಶಿರಸಿ : ಮಕರ ಸಂಕ್ರಾಂತಿಯಾದ ಇಂದು ಆರಂಭಗೊಂಡು ಎರಡು ದಿನಗಳಕಾಲ ಚೌಡೇಶ್ವರಿ ದೇವಿಯ ಜಾತ್ರೆ ನಡೆಯಲಿದೆ.

ಮಕರ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ನಾಡಿನಾದ್ಯಂತದಿಂದ ಭಕ್ತರು ಆಗಮಿಸುತ್ತಾರೆ. ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು.

ಮಂಗಳವಾರ ಬೆಳಗ್ಗೆ 5 ಗಂಟೆಯಿಂದಲೇ ಚೌಡೇಶ್ವರಿ ದೇವಿಗೆ ಪಂಚಾಮೃತ ಅಭಿಷೇಕ, ಮಹಾಭಿಷೇಕ, ಅರ್ಚನೆ ನಡೆಸಲಾಯಿತು‌. ನಂತರ ದೇವಿಯ ಮೂಲ ಸ್ಥಾನವಾದ ಸಿಗೇ‌ ಕಣಿವೆಯಲ್ಲಿ ನವ ಚಂಡಿಕಾ ಹೋಮ ನೆರವೇರಿತು.

Share This Article
Facebook Twitter Copy Link Print
Previous Article ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ ಸ್ಥಳದಲ್ಲಿ ವಾಮಾಚಾರದ ಅನುಮಾನ..lakshmi hebbalkar car accident
Next Article Crime News: ಅತ್ಯಾಚಾರವೆಸಗಿ ಮದುವೆಯಾಗಿ ಬಾಣಲೆ, ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ..ಪತಿ ವಿರುದ್ಧ ಮಹಿಳೆ ದೂರು

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?