Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತ್ರೆ ನೋಡುತ್ತಿದ್ದವರ ಮೇಲೆ ಹರಿದ ಕಾರು: ಯುವತಿ ಸಾವು, 8 ಮಂದಿಗೆ ತೀವ್ರ ಗಾಯ
ಕರ್ನಾಟಕಪ್ರಮುಖ

ಜಾತ್ರೆ ನೋಡುತ್ತಿದ್ದವರ ಮೇಲೆ ಹರಿದ ಕಾರು: ಯುವತಿ ಸಾವು, 8 ಮಂದಿಗೆ ತೀವ್ರ ಗಾಯ

Share
1 Min Read
SHARE

newsics.com

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ -ಚಂದ್ರಗುತ್ತಿ ರಸ್ತೆಯಲ್ಲಿ ಬಾಲೆಕೊಪ್ಪ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿದ್ದ ಜಾತ್ರೆಯಲ್ಲಿ ವ್ಯಕ್ತಿಯೊಬ್ಬ ಕಾರು ನುಗ್ಗಿಸಿದ್ದು, ಯುವತಿ ಮೃತಪಟ್ಟು ಎಂಟು ಜನ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಿದ್ದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಿಕೊಪ್ಪದ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಸಾವಿರಾರು ಜನ ಜಾತ್ರೆಯಲ್ಲಿ ಸೇರಿದ್ದರು. ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹಾಕಲಾಗಿತ್ತು. ಹೀಗಿದ್ದರೂ ತಡೆಗೋಡೆ ಮತ್ತು ಬ್ಯಾರಿಕೇಡ್ ಗಳನ್ನು ಕೆಡವಿ ಕಾರು ಚಾಲನೆ ಮಾಡಿಕೊಂಡು ನುಗ್ಗಿದ ವ್ಯಕ್ತಿ ಅಪಘಾತ ನಡೆಸಿದ್ದಾನೆ.

ಸಿದ್ದಾಪುರ ತಾಲೂಕಿನ ಕಸ್ತೂರು ಕಲಕೊಪ್ಪದ ದೀಪಾ ರಾಮಗೊಂಡ(21) ಮೃತಪಟ್ಟ‌ ಯುವತಿ. ಗಾಯಗೊಂಡ 8 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಕಾರು ಚಾಲಕ ರೋಷನ್ ಫರ್ನಾಂಡಿಸ್ ಎಂಬುವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಕ್ರಾಂತಿ ಪುಣ್ಯ ಸ್ನಾನಕ್ಕೆ ನದಿಗೆ ಇಳಿದ ಮೂವರು ಸಾವು

Know your chin ನಿಮ್ಮ ಗಲ್ಲದಿಂದ ತಿಳಿಯಬಹುದು ನಿಮ್ಮ ವ್ಯಕ್ತಿತ್ವ, ಸ್ವಭಾವ!

TAGGED:8 seriously injuredCar plowed into fair goers: Young woman killed
Share This Article
Facebook Twitter Copy Link Print
Previous Article Know your chin ನಿಮ್ಮ ಗಲ್ಲದಿಂದ ತಿಳಿಯಬಹುದು ನಿಮ್ಮ ವ್ಯಕ್ತಿತ್ವ, ಸ್ವಭಾವ!
Next Article ಸಂಕ್ರಾಂತಿ ಪುಣ್ಯ ಸ್ನಾನಕ್ಕೆ ನದಿಗೆ ಇಳಿದ ಮೂವರು ಸಾವು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?