Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss kannada ಹನುಮಂತು ಪರ ನಿಂತಿದ್ದಾರಾ ಕಿಚ್ಚ ಸುದೀಪ್?
ಪ್ರಮುಖಮನರಂಜನೆ

Bigg Boss kannada ಹನುಮಂತು ಪರ ನಿಂತಿದ್ದಾರಾ ಕಿಚ್ಚ ಸುದೀಪ್?

Share
1 Min Read
SHARE

newsics.com

ಈ ವರ್ಷ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ಸಿಕ್ಕಾಪಟ್ಟೆ ಟಫ್ ಕಾಂಪಿಟೇಷನ್ ಇದೆ.

ಇನ್ನು ಸೈಲೆಂಟ್‌ ಆಗಿ ತನ್ನ ಆಟ ಶುರು ಮಾಡಿರುವ ಹನುಮಂತುಗೆ ಇಡೀ ಮನೆ ಸಪೋರ್ಟ್ ಮಾಡಿದ್ದರು. ಆದ್ರೆ, ಯಾವಾಗ ಹನುಮಂತು ಟಿಕೆಟ್ ಟು ಫಿನಾಲೆ ವಾರಕ್ಕೆ ಕಾಲಿಟ್ಟನೋ ಆಗ ತಿಳಿಯಿತ್ತು ಅವನಷ್ಟು ಸ್ಮಾರ್ಟ್ ಈ ಮನೆಯಲ್ಲಿ ಯಾರೂ ಇಲ್ಲವೆಂದು. ‘ಅದರಲ್ಲೂ ಆಟ ಶುರು ಮಾಡಿ ತುಂಬಾ ವಾರ ಆಯ್ತು ಆದರೆ ಮನೆ ಮಂದಿಗೆ ಈಗ ಗೊತ್ತಾಗಿದೆ’ ಎಂಬ ಮಾತು ಹನುಮಂತು ಬಾಯಲ್ಲಿ ಬಂದಿದ್ದು ಶಾಕ್ ಆಗಿದೆ.

ಇನ್ನು ತೀರಾ ಉಡಾಫೆಯಲ್ಲಿ ಹನುಮಂತು ಟಾಸ್ಕ್ ಅಡುತ್ತಿದ್ದಾನೆ ಅಂದಾಗಲೂ ಸುದೀಪ್ ಎಚ್ಚರಿಕೆ ನೀಡಲಿಲ್ಲ . ಹೀಗಾಗಿ ಸುದೀಪ್ ಹನುಮಂತುಗೆ ಸಪೋರ್ಟ್ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
ಸುದೀಪ್‌ರವರು ಹನುಮಂತುನ ಮಾತ್ರ ಸಪೋರ್ಟ್ ಮಾಡುತ್ತಿದ್ದಾರೆ ಅನ್ನೋದಕ್ಕೆ ಯಾವುದೇ ಸಾಕ್ಷಿ ಇಲ್ಲ ಆದರೂ ನೆಟ್ಟಿಗರು ಸುಮ್ಮನೆ ಕಾಮೆಂಟ್ ಮಾಡಿ ವಾದ ಮಾಡುತ್ತಿದ್ದಾರೆ.

TAGGED:Bigg Boss Kannada Kiccha Sudeep stand by Hanuman?
Share This Article
Facebook Twitter Copy Link Print
Previous Article ಮಹಿಳೆಯರನ್ನ ಗರ್ಭವತಿ ಮಾಡಿದರೆ ₹10 ಲಕ್ಷ: ಖತರ್ನಾಕ್ ಗ್ಯಾಂಗ್ ಅರೆಸ್ಟ್
Next Article Daku Maharaj ಡಾಕು ಮಹರಾಜ್ ಹೊಡೆತಕ್ಕೆ ಡಲ್ ಆದ ಗೇಮ್ ಚೇಂಜರ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?