Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಆಲೂಗಡ್ಡೆ ಮೊಳಕೆಯೊಡೆಯದಂತೆ ಸಂಗ್ರಹಿಸಿಡುವುದು ಹೇಗೆ?
Uncategorized

ಆಲೂಗಡ್ಡೆ ಮೊಳಕೆಯೊಡೆಯದಂತೆ ಸಂಗ್ರಹಿಸಿಡುವುದು ಹೇಗೆ?

Share
1 Min Read
SHARE

newsics.com

ಮೊಳಕೆಯೊಡೆದ ಆಲೂಗಡ್ಡೆಯನ್ನು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹೀಗಾಗಿ ಮಾರುಕಟ್ಟೆಯಿಂದ ತಂದ ಆಲೂಗಡ್ಡೆಯನ್ನು ತಾಜಾವಾಗಿ ಮೊಳಕೆಯೊಡೆಯದಂತೆ ಸಂಗ್ರಹಿಸಿಡುವುದು ಹೇಗೆ? ಹಾಗಾದ್ರೆ ಈ ಸಲಹೆ ತಪ್ಪದೇ ಪಾಲಿಸಿ.

ಆಲೂಗಡ್ಡೆಯಲ್ಲಿ ಮೊಳಕೆಯೊಡೆಯುವುದನ್ನು ತಪ್ಪಿಸಲು ಅತ್ಯುತ್ತಮ ಮಾರ್ಗವೆಂದರೆ ಅವುಗಳನ್ನು ದಾಸ್ತಾನು ಮಾಡುವುದನ್ನು ತಪ್ಪಿಸುವುದು. ಹೀಗಾಗಿ ಅವಶ್ಯಕತೆಗಳಿಗೆ ಅನುಗುಣವಾಗಿ ಖರೀದಿಸುವುದು ಉತ್ತಮ.

ಆಲೂಗಡ್ಡೆಗಳನ್ನು ತಂಪಾದ, ಗಾಢವಾದ ಮತ್ತು ಚೆನ್ನಾಗಿ ಗಾಳಿ ಇರುವ ಜಾಗದಲ್ಲಿ ಶೇಖರಿಸಿಡಬೇಕು. ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸುವುದನ್ನು ತಪ್ಪಿಸಿ. ತಂಪಾದ ವಾತಾವರಣವು ಪಿಷ್ಟವನ್ನು ಸಕ್ಕರೆಯಾಗಿ ಪರಿವರ್ತಿಸುತ್ತದೆ, ಇದರಿಂದ ರುಚಿಯನ್ನು ಬದಲಾಗುತ್ತದೆ.

ಹೆಚ್ಚುವರಿ ತೇವಾಂಶವು ಮೊಳಕೆಯೊಡೆಯಲು ಕಾರಣವಾಗುತ್ತದೆ. ಹೀಗಾಗಿ ಮುಚ್ಚಿದ ಪ್ಲಾಸ್ಟಿಕ್ ಚೀಲಗಳ ಬದಲಿಗೆ ಕಾಗದದ ಚೀಲ, ಗೋಣಿ ಚೀಲ ಹಾಗೂ ಬುಟ್ಟಿಯಂತಹ ಗಾಳಿಯಾಡುವ ಕಂಟೇನರ್‌ನಲ್ಲಿ ಆಲೂಗಡ್ಡೆ ಸಂಗ್ರಹಿಸಿಡುವುದು ಒಳ್ಳೆಯದು.

ಆಲೂಗಡ್ಡೆಯನ್ನು ಈರುಳ್ಳಿ ಅಥವಾ ಬಾಳೆಹಣ್ಣಿನೊಂದಿಗೆ ಶೇಖರಿಸಬೇಡಿ. ಇವುಗಳು ಎಥಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತವೆ, ಇದರಿಂದ ಆಲೂಗಡ್ಡೆ ವೇಗವಾಗಿ ಮೊಳಕೆಯೊಡೆಯುತ್ತವೆ.

ಕಪ್ಪಾದ ಕಲೆಯಿರುವ ಹಾಗೂ ಹಾಳಾದ ಆಲೂಗಡ್ಡೆಯನ್ನು ಖರೀದಿಸಬೇಡಿ. ಮಾರುಕಟ್ಟೆಯಿಂದ ತಂದ ಈ ತರಕಾರಿಯನ್ನು ತಂಪಾದ, ಶುಷ್ಕ ಮತ್ತು ಡಾರ್ಕ್ ಆದ ಸ್ಥಳದಲ್ಲಿ ಸಂಗ್ರಹಿಸಬೇಕು.

Share This Article
Facebook Twitter Copy Link Print
Previous Article ದಪ್ಪಗಿರುವುದರಿಂದ ಮದುವೆಗೆ ನಿರಾಕರಿಸಿದ ಹುಡುಗಿಯರು: ನೊಂದ ಆಟೋ ಚಾಲಕ ಆತ್ಮಹತ್ಯೆ
Next Article ಜಲ್ಲಿಕಟ್ಟು: ಏಳು ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?