Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Fire disaster at Kumbh Mela ಕುಂಭ ಮೇಳದಲ್ಲಿ ಅಗ್ನಿ ಅವಘಡ: ಡೇರೆಗಳು ನಾಶ
ದೇಶಪ್ರಮುಖ

Fire disaster at Kumbh Mela ಕುಂಭ ಮೇಳದಲ್ಲಿ ಅಗ್ನಿ ಅವಘಡ: ಡೇರೆಗಳು ನಾಶ

Share
1 Min Read
SHARE

newsics.com

ಪ್ರಯಾಗ್‌ರಾಜ್: ಪ್ರಯಾಗರಾಜ್‌ಗೆ ಆಗಮಿಸಿರುವ ಭಕ್ತರು, ಸಾಧುಗಳು, ಸಂತರಿಗೆ ತಾತ್ಕಾಲಿಕವಾಗಿ ನಿರ್ಮಿಸಿರುವ ಟೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಬೆಂಕಿಯ ಕೆನ್ನಾಲಿಗೆ ಹರಡಿ ಹಲವು ಟೆಂಟ್‌ಗಳು ನಾಶವಾಗಿವೆ. ಬೆಂಕಿಯ ಜ್ವಾಲೆಗೆ ಮಹಾಕುಂಭ ಮೇಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ತಕ್ಷಣವೇ ಸ್ಥಳದಲ್ಲಿದ್ದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದೆ.

ಅಹಿತಕರ ಘಟನೆ ನಡೆಯದಂತೆ ಎಲ್ಲಾ ಕಟ್ಟೆಚ್ಚರ ವಹಿಸಲಾಗಿದೆ. ಇದರ ನಡುವೆ ಬೆಂಕಿ ಕಾಣಿಸಿಕೊಂಡಿದ್ದು ಹೇಗೆ ಎನ್ನುವುದು ಬಹಿರಂಗವಾಗಿಲ್ಲ. ಆದರೆ ಮಹಾಕುಂಭ ಮೇಳ ಆರಂಭಕ್ಕೂ ಮೊದಲೇ ನೂರಾರು ಅಗ್ನಿಶಾಮಕ ದಳ ನಿಯೋಜಿಸಲಾಗಿದೆ. ಹೀಗಾಗಿ ತಕ್ಷಣವೇ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ವಿಶ್ವವೇ ಅಚ್ಚರಿಪಡುವಂತೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ಆಯೋಜನೆಗೊಂಡಿದೆ. ಪ್ರತಿ ದಿನ ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದಾರೆ.

https://twitter.com/i/status/1880933125309747277

Saif Ali Khan ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ

TAGGED:Fire disaster at Kumbh Mela: Tents destroyed
Share This Article
Facebook Twitter Copy Link Print
Previous Article Saif Ali Khan ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ
Next Article ಪರಸ್ತ್ರೀಯೊಂದಿಗೆ ಪತಿ ಪರಾರಿ: ನ್ಯಾಯಕ್ಕಾಗಿ ಗ್ರಾಪಂ ಸದಸ್ಯೆ ಧರಣಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?