Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ
ವಿದೇಶ

ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ

Share
1 Min Read
SHARE

newsics.com

ಕರಾಚಿ(ಪಾಕಿಸ್ತಾನ): ಮೇವು ಅರಸಿ ಜಮೀನಿಗೆ ಪ್ರವೇಶಿಸಿದ್ದ ಒಂಟೆಯ ಕಾಲನ್ನೇ ಭೂಮಾಲೀಕ ಕತ್ತರಿಸಿರುವ ಹೀನ‌ ಕೃತ್ಯ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.

ಭೂಮಾಲೀಕನ‌ ಕೆಟ್ಟ ಬುದ್ಧಿ ಹಿಂದೆ ಕಾಲು‌ ಕಳೆದುಕೊಂಡಿರುವ ನತದೃಷ್ಟ ಒಂಟೆಗೆ ದುಬೈನಿಂದ ಕೃತಕ ಕಾಲು ತರಿಸಿ ಜೋಡಿಸಲು ಕ್ರಮ ವಹಿಸಲಾಗಿದೆ. ಘಟನೆ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಿಂಧ್ ಪ್ರಾಂತ್ಯದ ಮುಂದ್ ಜಾಮ್ರಾವೊ ಗ್ರಾಮದಲ್ಲಿ ನಡೆದಿರುವ ಈ ಕೃತ್ಯವು ಪ್ರಾಂತ್ಯದ ಪ್ರಮುಖ ರಾಜಕೀಯ ನಾಯಕರ ಗಮನವನ್ನು ಸೆಳೆದಿದ್ದು. ಸದ್ಯ ಒಂಟೆಯ ಕಾಲು ಕತ್ತರಿಸಿರುವ ಭೂಮಾಲೀಕ ಹಾಗೂ ಆತನ ಐವರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ.

ಹಸಿವಿನಿಂದ ಆಹಾರಕ್ಕಾಗಿ ಬಂದ ಒಂಟೆಯ ಮುಂಭಾಗದ ಬಲಗಾಲನ್ನು ಕತ್ತರಿಸಿದ್ದ ಭೂಮಾಲೀಕ ರುಸ್ತುಮ್ ಶಾರ್ ಮತ್ತು ಆತನ ಐವರು ನೌಕರರು, ತಮ್ಮ ಕೃತ್ಯವನ್ನ ಫೋನ್ ನಲ್ಲಿ‌ ರೆಕಾರ್ಡ್ ಮಾಡಿಕೊಂಡಿದ್ದಲ್ಲದೆ ಅದನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಒಂಟೆಯನ್ನು ಸಾಕಿಕೊಂಡಿದ್ದ ಸೂಮರ್ ಬೆಹನ್ ಎಂಬಾತ ಈ ಕೃತ್ಯದ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಆದರೆ, ಕೃತ್ಯ ಬಯಲಾಗುತ್ತಿದ್ದಂತೆ ಅಧಿಕಾರಿಗಳೇ ಆತನನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದಾರೆ.

ಈ ಘಟನೆ ಬಗ್ಗೆ ಮಾತನಾಡಿರುವ ಪಶುಸಂಗೋಪನಾ ವಿಭಾಗದ ಕಾರ್ಯದರ್ಶಿ ಕಾಜೀಂ ಜಾಟೊ ಒಂಟೆಯನ್ನು ಸದ್ಯ ಕರಾಚಿಯಲ್ಲಿನ ಪ್ರಾಣಿ ಆರೈಕೆ ಶಿಬಿರಕ್ಕೆ ಸಾಗಿಸಲಾಗಿದ್ದು, ‘ದುಬೈನಿಂದ ಕೃತಕ ಕಾಲು ತರಿಸಲು ವ್ಯವಸ್ಥೆ ಮಾಡಲಾಗಿದೆ, ಕಾಲು ಸಿಕ್ಕಾಕ್ಷಣ ಜೋಡಿಸಲಾಗುವುದು ಎಂದು ಹೇಳಿದ್ದಾರೆ.

ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು

ಒಟಿಟಿಯಲ್ಲಿ ಈ ತಿಂಗಳು ನಿಮಗಾಗಿ ಕಾದಿವೆ ಈ ಸೂಪರ್ ಹಿಟ್ ಸಿನಿಮಾಗಳು

ರೈಲಿನಲ್ಲೂ ಜೋಡಿಯ ಅಶ್ಲೀಲ ವರ್ತನೆ, ಪ್ರಯಾಣಿಕರ ಆಕ್ರೋಶ!

TAGGED:A grumpy landowner cut off the leg of a camel that came in search of food
Share This Article
Facebook Twitter Copy Link Print
Previous Article ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು
Next Article ಕೊಡಗು: ಬಾವಿಗೆ ಬಿದ್ದ ಕಾಡಾನೆ ಸಾವು

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?