Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PENALTY FOR PLASTIC ಅರಣ್ಯದ ಹೆದ್ದಾರಿಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ಇದ್ರೆ ಬೀಳಲಿದೆ ದಂಡ
ಕರ್ನಾಟಕಪ್ರಮುಖ

PENALTY FOR PLASTIC ಅರಣ್ಯದ ಹೆದ್ದಾರಿಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ಇದ್ರೆ ಬೀಳಲಿದೆ ದಂಡ

Share
1 Min Read
SHARE

newsics.com

ಚಾಮರಾಜನಗರ: ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಚಮಚ ಇತ್ಯಾದಿ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ತಡೆಯಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಂಡೀಪುರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅರಣ್ಯದೊಳಗೆ ಸಾಗುವ ಮಾರ್ಗದಲ್ಲಿ 2 ಹಂತದ ತಪಾಸಣೆ ವ್ಯವಸ್ಥೆಯನ್ನು ಶೀಘ್ರ ಜಾರಿಗೊಳಿಸುವಂತೆ ತಿಳಿಸಿದ್ದಾರೆ. ಅಲ್ಲದೆ, ಕೇರಳ ಮತ್ತು ತಮಿಳುನಾಡು ಸಂಪರ್ಕ ಕಲ್ಪಿಸುವ ಕೆಕ್ಕನಹಳ್ಳ, ಮೂಲೆಹೊಳೆ, ಮದ್ದೂರು ಗೇಟ್, ಮೇಲುಕಾಮನಹಳ್ಳಿ ಗೇಟ್ ಬಳಿ ಪ್ರತಿ ನಿತ್ಯ 30-35 ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಆಗುತ್ತಿದೆ. ಹೀಗಾಗಿ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ದ್ವಾರದಲ್ಲೇ ತಡೆಯುವ ವ್ಯವಸ್ಥೆ ಮಾಡಿ ಎಂದರು.

ಅರಣ್ಯದೊಳಗೆ ಹಾದು ಹೋಗುವ ಹೆದ್ದಾರಿಗಳಲ್ಲಿ, ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ 2 ಹಂತದ ತಪಾಸಣೆ ವ್ಯವಸ್ಥೆ ಜಾರಿ ಮಾಡಿ, ಮೊದಲ ಹಂತದಲ್ಲಿ ಒಂದು ದೊಡ್ಡ ಬುಟ್ಟಿ ಇಟ್ಟು ಏಕ ಬಳಕೆ ಪ್ಲಾಸ್ಟಿಕ್ ಬಾಟಲಿ, ಲೋಟ, ತಟ್ಟೆ, ಕ್ಯಾರಿ ಬ್ಯಾಗ್ ಅನ್ನು ಅದರಲ್ಲಿ ಸ್ವಯಂ ಪ್ರೇರಿತವಾಗಿ ಹಾಕಲು ವಾಹನದಲ್ಲಿರುವವರಿಗೆ ತಿಳಿಸಿ. ನಂತರ ಎರಡನೇ ಹಂತದಲ್ಲಿ ವಾಹನ ತಪಾಸಣೆ ಮಾಡಿ, ವಾಹನಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಇದ್ದರೆ ದಂಡ ವಿಧಿಸಿ ಎಂದು ಸೂಚಿಸಿದರು.

TAGGED:PENALTY FOR PLASTIC Penalty for plastic while traveling on the forest highway
Share This Article
Facebook Twitter Copy Link Print
Previous Article ಕೆಲಸಕ್ಕೆ ಬರಲ್ಲ ಎಂದಿದ್ದಕ್ಕೆ ಕಾರ್ಮಿಕರ ಮೇಲೆ ಮನಬಂದಂತೆ ಥಳಿತ
Next Article STUDY TIPS FOR STUDENTS  SSLC, PUC ಯಲ್ಲಿ ಉತ್ತಮ ಅಂಕ ಗಳಿಸುವುದು ಹೇಗೆ?: ಈ ಟಿಪ್ಸ್ ಫಾಲೋ ಮಾಡಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?