Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mangalore : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್
ಕರ್ನಾಟಕ

Mangalore : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

Share
1 Min Read
SHARE

newsics.com

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.

ಅತೀಖ್‌ ಅಹ್ಮದ್‌ ಬಂಧಿತ ಆರೋಪಿ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ.

2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು, ಅವರ ತಲೆಗೆ ಇನಾಮು ಘೋಷಿಸಿದೆ.

2022 ರ ಆಗಸ್ಟ್‌ನಲ್ಲಿ ಸ್ಥಳೀಯ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡಿದ್ದ NIA ತನಿಖೆಯ ಸಂದರ್ಭದಲ್ಲಿ, ‘PFI “PFI ಸೇವಾ ತಂಡಗಳು” ಎಂದು ಕರೆಯಲ್ಪಡುವ ರಹಸ್ಯ ತಂಡಗಳನ್ನು ರಚಿಸಿದೆ. ನೆಟ್ಟಾರು ಥರದವರನ್ನು ಗುರಿಯಾಗಿಸಿ ಹತ್ಯೆಗಳನ್ನು ನಡೆಸಲು ಶಸ್ತ್ರಾಸ್ತ್ರ ಮತ್ತು ಕಣ್ಗಾವಲು ತರಬೇತಿ ಪಡೆದಿದೆ’ ಎಂದು ತಿಳಿಸಿದೆ.

Share This Article
Facebook Twitter Copy Link Print
Previous Article ಓಪನ್ ಆಗದ ಆ್ಯಂಬುಲೆನ್ಸ್ ಬಾಗಿಲು ರೋಗಿ ಸಾವು…ambulance
Next Article Crime News| ಮಗನ ಮೇಲೆ 5 ನಿಮಿಷ ಕುಳಿತು ಹತ್ಯೆ ಮಾಡಿದ 154 ಕೆಜಿ ತೂಕದ ತಾಯಿ

Popular Posts

ಸೆಟ್​​ನಲ್ಲೇ ಸಿಬ್ಬಂದಿ ಮೇಲೆ ಸಿಟ್ಟಾಗಿದ್ರಾ ರಾಮ್ ಚರಣ್?

2 Min Read

2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

2 Min Read

ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

1 Min Read

ಭಾರತದಲ್ಲಿದೆ ವಿಶ್ವದ ಅತಿ ದೊಡ್ಡ ಕುಟುಂಬ; ಕುಟುಂಬದ ಸಂಖ್ಯಾಬಲ ಎಷ್ಟು ಗೊತ್ತಾ?

2 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

2 Min Read
ಕರ್ನಾಟಕಪ್ರಮುಖ

ಮಳೆಗಾಲ ಮುಕ್ತಾಯದವರೆಗೆ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

1 Min Read
ಕರ್ನಾಟಕಪ್ರಮುಖ

ಮದುವೆ ಆಗೋದಾಗಿ ಹೇಳಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ

1 Min Read
ಕರ್ನಾಟಕಪ್ರಮುಖ

ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಪಾಪಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?