Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dowry Case ಪತ್ನಿ ತವರು ಮನೆ ಸೇರಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ
ಕರ್ನಾಟಕಪ್ರಮುಖ

Dowry Case ಪತ್ನಿ ತವರು ಮನೆ ಸೇರಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

Share
1 Min Read
SHARE

newsics.com

ಮೈಸೂರು: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಮಗನ ಎದುರೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ.

ಮಧುರ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಆಕೆಯ ಗಂಡ ಮಲ್ಲೇಶ್ ನಾಯ್ಕ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಹಿಳೆಗೆ ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವಿನ ಹೋರಾಟ ಮಾಡುತ್ತಿದ್ದಾರೆ.

ಮಲ್ಲೇಶ್ ನಾಯ್ಕ್ ಮೂಲತಃ ವಿಜಯನಗರ ಜಿಲ್ಲೆ ಕೂಡ್ಲಗಿ ತಾಲೂಕಿನ ಬಿಬಿ ತಾಂಡದವನು. ಕಳೆದ 8 ವರ್ಷಗಳ ಹಿಂದೆ ಅದೇ ಗ್ರಾಮದ ಮಧುರಳನ್ನ ವಿವಾಹವಾಗಿದ್ದ. ಸದ್ಯ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದಾನೆ.
ಮಲ್ಲೇಶ್ ಆರೇಳು ವರ್ಷಗಳಿಂದ ಪತ್ನಿಗೆ ವರದಕ್ಷಿಣೆ ಕಿರುಕುಳ ಹಾಗೂ ಅನುಮಾನದಿಂದ ನೋಡುತ್ತಿದ್ದ. ಅಲ್ಲದೇ ಪ್ರತಿ ದಿನ ಕುಡಿದು ಬಂದು ತವರು ಮನೆಯಿಂದ ಸೈಟ್ ಕೊಡಿಸುವಂತೆ ಗಲಾಟೆ ಮಾಡುತ್ತಿದ್ದ. ಈ ನಡುವೆ ಕೆಲ ದಿನಗಳ ಹಿಂದೆ ಒಂದೆರೆಡು ದಿನಗಳ ಮಟ್ಟಿಗೆ ಮಧುರ ತವರು ಮನೆಗೆ ಹೋಗಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಪತ್ನಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ. ಈ ಸಂಬಂಧ ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:The husband poured petrol on his wife's house and set it on fire
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 22-01-2025, ಬುಧವಾರ, ಹೇಗಿದೆ ನಿಮ್ಮ ಇಂದಿನ ರಾಶಿ ಭವಿಷ್ಯ?
Next Article D.K Shivakumar ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂನಲ್ಲಿ ಇಂದು ವಿಚಾರಣೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?