Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಪತ್ಕಾಲದಲ್ಲಿ ಆಸ್ಪತ್ರೆಗೆ ಸೇರಿಸಿದ ಆಟೋ ಡ್ರೈವರ್ ಭೇಟಿಯಾದ ಸೈಫ್
ದೇಶಮನರಂಜನೆ

ಆಪತ್ಕಾಲದಲ್ಲಿ ಆಸ್ಪತ್ರೆಗೆ ಸೇರಿಸಿದ ಆಟೋ ಡ್ರೈವರ್ ಭೇಟಿಯಾದ ಸೈಫ್

Share
1 Min Read
SHARE

newsics.com

ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಭಜನ್ ಸಿಂಗ್ ರಾಣಾ ಅವರನ್ನು ಭೇಟಿಯಾಗಿದ್ದಾರೆ.

ಕಳೆದ ವಾರ ಸೈಫ್ ಅಲಿಖಾನ್ ಮೇಲೆ ಆಗಂತುಕನೊಬ್ಬ ಮಧ್ಯರಾತ್ರಿ ಚಾಕುವಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ಆಟೋ ಡ್ರೈವರ್ ಭಜನ್ ಸಿಂಗ್ ರಾಣಾ ಅವರನ್ನು ಲೀಲಾವತಿ ಆಸ್ಪತ್ರೆ ಕರೆದುಕೊಂಡು ಹೋಗಿ ಆ ನಡುರಾತ್ರಿಯಲ್ಲಿ ಮಾನವೀಯತೆ ಮೆರೆದಿದ್ದ ಅವರನ್ನು ಸೈಫ್ ಅಲಿಖಾನ್ ಮೀಟ್ ಆಗಿದ್ದಾರೆ.

ಭಜನ್ ಸಿಂಗ್ ಹಾಗೂ ಸೈಫ್ ಒಟ್ಟಿಗೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಸ್ಪತ್ರೆಯಿಂದ ಬಿಡುಗಡೆಯಾಗುವದಕ್ಕೆ ಮೊದಲೇ ಲೀಲಾವತಿ ಆಸ್ಪತ್ರೆಯ ವಾರ್ಡ್ನ ಬೆಡ್ ಮೇಲೆ ಕುಳಿತುಕೊಂಡು ಇಬ್ಬರು ಪೋಸ್ ಕೊಟ್ಟಿದ್ದಾರೆ. ಸೈಫ್ ಅಲಿಖಾನ್, ಅವರ ತಾಯಿ ಶರ್ಮಿಳಾ ಟಾಗೋರ್ ಸಮೇತ ಇಡೀ ಕುಟುಂಬವೇ ಭಜನ್ ಸಿಂಗ್ಗೆ ಧನ್ಯವಾದಗಳನ್ನು ಹೇಳಿದೆ.

Share This Article
Facebook Twitter Copy Link Print
Previous Article U.T. Khader ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ
Next Article ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ, ದರ್ಶನ್‌ ಸಿನಿಮಾಗೂ ಅವಾರ್ಡ್!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?