Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಟರ್ ಟ್ಯಾಂಕ್ ಏರಿ ಪ್ರೀತಿಸಿದವನ ಜತೆ ಮದುವೆ ಮಾಡುವಂತೆ ಪಟ್ಟು ಹಿಡಿದ ಯುವತಿ ! ವಿಡಿಯೋ ವೈರಲ್
ದೇಶ

ವಾಟರ್ ಟ್ಯಾಂಕ್ ಏರಿ ಪ್ರೀತಿಸಿದವನ ಜತೆ ಮದುವೆ ಮಾಡುವಂತೆ ಪಟ್ಟು ಹಿಡಿದ ಯುವತಿ ! ವಿಡಿಯೋ ವೈರಲ್

Share
1 Min Read
SHARE

newsics.com

ಉತ್ತರಪ್ರದೇಶ : ಹುಡುಗಿಯೊಬ್ಬಳು ತಾನು ಪ್ರೀತಿಸಿದ ಹುಡುಗನೊಂದಿಗೆ ಮದುವೆ ಮಾಡಲು ಕುಟಂಬದವರು ಒಪ್ಪಲಿಲ್ಲ ಎಂದು ವಾಟರ್ ಟ್ಯಾಂಕ್ ಏರಿ ಅಲ್ಲಿಂದ ಬಿದ್ದು ಸಾಯುವುದಾಗಿ ಹೆದರಿಸಿದ ಘಟನೆ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿ ನಡೆದಿದೆ.

ವಾಟರ್ ಟ್ಯಾಂಕ್ ಮೇಲೆ ಏರಿ ನಾನು ಇಲ್ಲಿಂದ ಬಿದ್ದು ಸಾಯುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾಳೆ. ಹುಡುಗಿಯ ಈ ವರ್ತನೆ ಹಿಂದಿ ಶೋಲೆ ಸಿನಿಮಾದ ದೃಶ್ಯವನ್ನು ನೆನಪಿಸಿದೆ. ಬಸಂತಿಗಾಗಿ ವೀರು ವಾಟರ್ ಟ್ಯಾಂಕ್ ಏರಿ ಅಲ್ಲಿಂದ ಬೀಳುವುದಾಗಿ ಹೆದರಿಸುವ ಸೀನ್ ರಿಕ್ರಿಯೇಟ್ ಆದ ರೀತಿ ಈ ಹುಡುಗಿ ಮಾಡಿದ್ದಾಳೆ.

ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಬಂದು ಆಕೆಯೊಂದಿಗೆ ಮಾತನಾಡಿದ್ದಾರೆ. ಮತ್ತೊಂದು ಕಡೆ ಸ್ಥಳೀಯರ ಗುಂಪೊಂದು ಸದ್ದಿಲ್ಲದೇ ವಾಟರ್ ಟ್ಯಾಂಕ್ ಏರಿ ಆಕೆಯನ್ನು ಸುರಕ್ಷಿತವಾಗಿ ಕೆಳಗಡೆ ಕರೆದುಕೊಂಡು ಬಂದಿದ್ದಾರೆ.

https://twitter.com/HateDetectors/status/1882007801268228335

Share This Article
Facebook Twitter Copy Link Print
Previous Article ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ, ದರ್ಶನ್‌ ಸಿನಿಮಾಗೂ ಅವಾರ್ಡ್!
Next Article Niveditha Gowda: ಮಂಚದಲ್ಲಿ ಹೊರಳಾಡುತ್ತಲೇ ನಿವೇದಿತಾ ಗೌಡ ಹಾಟ್ ಪೋಸ್

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?