Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh
ದೇಶಮನರಂಜನೆ

ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh

Share
1 Min Read
SHARE

newsics.com

ಮುಂಬೈ : ಸೈಫ್ ಅಲಿ ಖಾನ್ ಅವರಿಗೆ ಜನವರಿ 16ರಂದು ಚೂರಿ ಇರಿತ ಆಗಿತ್ತು. ಮಧ್ಯರಾತ್ರಿಯಲ್ಲಿ ಅವರಿಗೆ ಓರ್ವ ಆಟೋ ಚಾಲಕನಿಂದ ಸಹಾಯ ಸಿಕ್ಕಿತ್ತು. ಭಜನ್ ಸಿಂಗ್ ರಾಣ ಎಂಬ ಆ ಆಟೋ ಚಾಲಕನಿಗೆ ಈಗ ಎಲ್ಲರಿಂದ ಪ್ರಶಂಸೆಯ ಸುರಿಮಳೆ ಆಗುತ್ತಿವೆ.

ಗಾಯಕ ಮಿಕಾ ಸಿಂಗ್ ಅವರು ಈ ಬಗ್ಗೆ ತಮ್ಮಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ‘ಭಾರತದ ಅಚ್ಚುಮೆಚ್ಚಿನ ಸೂಪರ್ ಸ್ಟಾರ್ ನಟನ ಜೀವ ಉಳಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಕನಿಷ್ಠ 11 ಲಕ್ಷ ರೂಪಾಯಿ ಬಹುಮಾನವಾದರೂ ಸಿಗಬೇಕು. ಅವರ ಧೈರ್ಯದ ಕೆಲಸ ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.

ಸಾಧ್ಯವಾದರೆ ಅವರನ್ನು ಸಂಪರ್ಕಿಸುವುದು ಹೇಗೆ ಎಂಬ ಮಾಹಿತಿಯನ್ನು ನನ್ನ ಬಳಿ ಹಂಚಿಕೊಳ್ಳಿ. ಮೆಚ್ಚುಗೆಯ ರೂಪದಲ್ಲಿ ನಾನು ಅವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡಲು ಬಯಸುತ್ತೇನೆ’ ಎಂದು ಮಿಕಾ ಸಿಂಗ್ ಅವರು ಪೋಸ್ಟ್ ಮಾಡಿದ್ದಾರೆ.

ಸೈಫ್ಗೆ ಚಾಕು ಇರಿತಕ್ಕೋಳಗಾಗಿ ಅವರು ಗಂಭೀರವಾಗಿ ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಷ್ಟ ಆಯಿತು. ಮನೆ ಕೆಲಸದ ಮಹಿಳೆಯು ಮಧ್ಯ ರಸ್ತೆಗೆ ಬಂದು ಆಟೋ ಆಟೋ ಎಂದು ಕೂಗಿದರು. ಆಗ ಆಪದ್ಭಾಂದವನಂತೆ ಬಂದಿದ್ದು ಇದೇ ಆಟೋ ಚಾಲಕ ಭಜನ್ ಸಿಂಗ್ ರಾಣ.

Share This Article
Facebook Twitter Copy Link Print
Previous Article ಕೆಂಪೇಗೌಡ ಏರ್‌ಪೋರ್ಟ್ನಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ…bengaluru airport
Next Article ಭಟ್ಕಳದಲ್ಲಿ 5ಲಕ್ಷ ರೂ. ಮೌಲ್ಯದ 100 ಕೆಜಿ ಪ್ರಮಾಣದ ಗೋ ಮಾಂಸ ವಶ…Bhatkal

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?