Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > YELLAPUR ACCIDENT: ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ..
ಕರ್ನಾಟಕ

YELLAPUR ACCIDENT: ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ..

Share
0 Min Read
SHARE

newsics.com

ಕಾರವಾರ : ಭೀಕರ ಅಪಘಾತದಲ್ಲಿ ಮೃತಪಟ್ಟ ಹತ್ತೂ ಜನರ ಅಂತ್ಯಕ್ರಿಯೆಯು ಸವಣೂರಿನಲ್ಲಿ ನಡೆಯಿತು.

ಅಂತ್ಯಕ್ರಿಯೆಗೂ ಮುನ್ನ ಮನೆಯಲ್ಲಿ ಮುಸ್ಲಿಂ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಪೂರೈಸಲಾಯಿತು.ಮೃತಪಟ್ಟ 10 ಜನರ ಅಂತ್ಯಕ್ರಿಯೆಯು ಸವಣೂರು ಪಟ್ಟಣದ ಖಬರಸ್ತಾನಗಳಲ್ಲಿ ನಡೆಯಿತು.

ಸಾವಿರಾರು ಸಂಖ್ಯೆಯಲ್ಲಿ ನಿಂತು ಪಾರ್ಥಿವ ಶರೀರಗಳ ವೀಕ್ಷಣೆ ಮಾಡಿದರು. ನಂತರ ಮೃತರ ಮನೆಗಳಿಗೆ ಪಾರ್ಥಿವ ಶರೀರಗಳನ್ನು ತಗೆದುಕೊಂಡು ಹೋಗಲಾಯಿತು. ಮನೆಯಲ್ಲಿ ಮುಸ್ಲಿಂ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಪೂರೈಸಲಾಯಿತು. ಈ ವೇಳೆ ಮೃತ ಕುಟುಂಬದ ಸಂಬಂಧಿಕರ ಆಕ್ರಂದನ ಮಗಿಲು ಮುಟ್ಟಿತ್ತು.

Share This Article
Facebook Twitter Copy Link Print
Previous Article ತಿರುಪತಿ ತಿಮ್ಮಪ್ಪನ ಭಕ್ತರಿಗೆ ಊಟದಲ್ಲಿ ಮಸಾಲೆ ವಡೆ…tirumala
Next Article Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?