Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro 10 ಮೆಟ್ರೋ ವಾಲ್‌ ಮೇಲೆ ಸುಂದರ ಚಿತ್ರಗಳ ಅನಾವರಣ
ಕರ್ನಾಟಕಪ್ರಮುಖ

Namma Metro 10 ಮೆಟ್ರೋ ವಾಲ್‌ ಮೇಲೆ ಸುಂದರ ಚಿತ್ರಗಳ ಅನಾವರಣ

Share
1 Min Read
SHARE

newsics.com

ಬೆಂಗಳೂರು: ನಗರದ ಆಯ್ದ ಮೆಟ್ರೋ ನಿಲ್ದಾಣದ ಗೋಡೆಗಳ ಮೇಲೆ ಸಾಮಾಜಿಕ ಸಂದೇಶಗಳನ್ನು ಸಾರುವ ಚಿತ್ರ ಬರೆದು ಅಂದಗೊಳಿಸಲಾಗಿದೆ.

ಬಿಎಂಆರ್‌ಸಿಎಲ್‌ ಅನ್‌ಬಾಕ್ಸಿಂಗ್‌ ಸಹಯೋಗದೊಂದಿಗೆ ‘Wall Bangalore’ ಯೋಜನೆಯಲ್ಲಿ 10 ಗೋಡೆಗಳಿಗೆ ಹೊಸ ಮೆರುಗು ನೀಡಿದೆ.

ಬೆಂಗಳೂರು ನಗರ ವಿಶ್ವವಿದ್ಯಾಲಯ ಬಳಿಯ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, ‘ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ’ ಎಂಬ ಶೀರ್ಷಿಕೆಯಲ್ಲಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದ ಅನಿಲ್‌ಕುಮಾರ್‌ ಚಿತ್ರ ಬಿಡಿಸಿದ್ದಾರೆ.

ಚರ್ಚ್‌ಸ್ಟ್ರೀಟ್‌ನಲ್ಲಿ ಇರುವ ಗೋಡೆಯೊಂದರ ಮೇಲೆ, ‘ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ’ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೂರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಚಿತ್ರ ಬರೆದಿದ್ದಾರೆ.

ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲ್ಲಿ ‘ವಿಂಡೋಸ್‌ ಟು ದಿ ಸೋಲ್‌’ ಶೀರ್ಷಿಕೆಯಲ್ಲಿ ಮಹಿಳೆಯೊಬ್ಬರ ಕಣ್ಣುಗಳನ್ನು ಅತ್ಯಾಕರ್ಷಕವಾಗಿ ಚಿತ್ರಿಸಲಾಗಿದೆ. ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಹಳೆ ಬೆಂಗಳೂರಿನ ಸೊಬಗು ಮೂಡಿಸಲಾಗಿದೆ.

ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್‌ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್‌ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಚಿತ್ರಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋ ಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳುಗಾಡಿ ತಳ್ಳಿಕೊಂಡು ಸಾಗುವ ಚಿತ್ರವನ್ನು ಬರೆಯಲಾಗಿದೆ.

Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಊಟದಲ್ಲಿ ಮಸಾಲೆ ವಡೆ…tirumala

YELLAPUR ACCIDENT: ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ..

ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh

Niveditha Gowda: ಮಂಚದಲ್ಲಿ ಹೊರಳಾಡುತ್ತಲೇ ನಿವೇದಿತಾ ಗೌಡ ಹಾಟ್ ಪೋಸ್

Health Care: ದಿನಾ ಚಿಕನ್ ತಿಂತೀರಾ? ನಿಮಗಿದು ತಿಳಿದಿರಲಿ…

Cuddling Service ಈಕೆಯನ್ನ ಅಪ್ಪಿಕೊಳ್ಳಲು ಇಷ್ಟೊಂದು ದುಡ್ಡಾ..?

ವಾಟರ್ ಟ್ಯಾಂಕ್ ಏರಿ ಪ್ರೀತಿಸಿದವನ ಜತೆ ಮದುವೆ ಮಾಡುವಂತೆ ಪಟ್ಟು ಹಿಡಿದ ಯುವತಿ ! ವಿಡಿಯೋ ವೈರಲ್

U.T. Khader ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

TAGGED:10 Unveiling of beautiful pictures on Metro Wall
Share This Article
Facebook Twitter Copy Link Print
Previous Article Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ
Next Article Actress Aparna Vinod ಎರಡೇ ವರ್ಷದಲ್ಲಿ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ‌ ಅಪರ್ಣಾ ವಿನೋದ್

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?