Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮವಾಗಿ ಆನೆ ದಂತ ಸಾಗಾಣಿಕೆ: ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರು ಅರೆಸ್ಟ್
ಕರ್ನಾಟಕಪ್ರಮುಖ

ಅಕ್ರಮವಾಗಿ ಆನೆ ದಂತ ಸಾಗಾಣಿಕೆ: ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರು ಅರೆಸ್ಟ್

Share
1 Min Read
SHARE

newsics.com

ಚಾಮರಾಜನಗರ: ಆನೆ ದಂತಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಿಬ್ಬಂದಿ ಬಂಧಿಸಿದ್ದಾರೆ.

ಕೊಳ್ಳೇಗಾಲದ ಮೋಳೆ ಬಡಾವಣೆಯ ನಿವಾಸಿ ಎನ್. ಬಸವರಾಜ್(36), ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಜಾಗೇರಿ ದೊಡ್ಡಮಾಕಳಿ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚರ್ ಚಂದ್ರಶೇಖರ್(27) ಬಂಧಿತ ಆರೋಪಿಗಳು.

ಮತ್ತೊಬ್ಬ ಆರೋಗ್ಯ ಪುಟ್ಟಸ್ವಾಮಿ(55) ಪರಾರಿಯಾಗಿದ್ದಾನೆ.

ಬಂಧೊತರಿಂದ 13.5 ಕೆಜಿ ತೂಕದ ಎರಡು ಆನೆ ದಂತಗಳು, ಸಾಗಾಣೆ ಮಾಡಲು ಬಳಸಿದ್ದ ಬೈಕ್ ಜಪ್ತಿ ಮಾಡಲಾಗಿದೆ. ಆನೆ ದಂತಗಳನ್ನು ಮಾರಾಟ ಮಾಡಲು ಬೈಕ್ ನಲ್ಲಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಐಡಿ ಪೊಲೀಸ್ ಅರಣ್ಯ ಸಂಚಾರ ದಳದ ಎಸ್‌ಐ ವಿಜಯರಾಜ್ ಮತ್ತು ಸಿಬ್ಬಂದಿ ಕೊಳ್ಳೇಗಾಲದ ಮೋಳೆ ರಿಂಗ್ ರಸ್ತೆಯ ಸಮೀಪದ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

TAGGED:Illegal elephant ivory trade: Forest department watcher and two arrested
Share This Article
Facebook Twitter Copy Link Print
Previous Article Actress Aparna Vinod ಎರಡೇ ವರ್ಷದಲ್ಲಿ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ‌ ಅಪರ್ಣಾ ವಿನೋದ್
Next Article Three children missing ಶಾಲೆಗೆ ಹೋಗಿದ್ದ ಮೂವರು ಮಕ್ಕಳು ನಾಪತ್ತೆ

Popular Posts

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?