Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀರಾಮುಲುಗೆ ದಿಲ್ಲಿಯಿಂದ ಫೋನ್ ಕರೆ
ಕರ್ನಾಟಕಪ್ರಮುಖ

ಶ್ರೀರಾಮುಲುಗೆ ದಿಲ್ಲಿಯಿಂದ ಫೋನ್ ಕರೆ

Share
1 Min Read
SHARE

newsics.com

ಬೆಂಗಳೂರು: ಅತ್ಯಾಪ್ತ ಗೆಳೆಯರಾಗಿದ್ದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಡುವಿ ಬಿರುಕು ಕಾಣಿಸಿಕೊಂಡಿದೆ. ಒಟ್ಟಿಗೆ ಸೇರಿಕೊಂಡೇ ಎದುರಾಳಿಗಳನ್ನು ಮಟ್ಟ ಹಾಕುತ್ತಿದ್ದ ದೋಸ್ತಿಯಲ್ಲಿ ಕಲಹ ಉಂಟಾಗಿದ್ದು, ಇದೀಗ ಪರಸ್ಪರ ಬಹಿರಂಗವಾಗಿಯೇ ಕಿತ್ತಾಟಕ್ಕಿಳಿದಿದ್ದಾರೆ.

ನನ್ನನ್ನು ರಾಜಕೀಯವಾಗಿ ತುಳಿಯಲು ರೆಡ್ಡಿ ಪ್ರಯತ್ನಿಸುತ್ತಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿ ಪಕ್ಷ ತೊರೆಯುವ ಮಾತುಗಳನ್ನಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಜನಾರ್ದನ ರೆಡ್ಡಿ ಸಹ ಪತ್ರಿಕಾಗೋಷ್ಠಿ ನಡೆಸಿ ಶ್ರೀರಾಮುಲುಗೆ ತಿರುಗೇಟು ನೀಡಿದ್ದಾರೆ. ಅಲ್ಲದೇ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹೀಗೆ ಹಳೇ ದೋಸ್ತಿಗಳ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪ ಜೋರಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಧ್ಯ ಪ್ರವೇಶ ಮಾಡಿದ್ದು, ಶ್ರೀರಾಮುಲು ಮನವೊಲಿಕೆಗೆ ಮುಂದಾಗಿದ್ದಾರೆ.

ಸಂಡೂರು ಉಪಚುನಾವಣೆ ಸಂಬಂಧ ಕೋರ್ ಕಮಿಟಿ ಸಭೆಯಲ್ಲಿ ಉಸ್ತುವಾರಿ ರಾಧಾ ಮೋಹನ್ ದಾಸ್ ಹಾಗೂ ಶ್ರೀರಾಮುಲು ನಡುವೆ ಮಾತಿನ ಜಟಾಪಟಿ ನಡೆದಿದ್ದು, ಈ ವೇಳೆ ಶ್ರೀರಾಮುಲು ಪಕ್ಷ ತೊರೆಯುವ ಮಾತುಗಳನ್ನಾಡಿದ್ದಾರೆ. ಇದರಿಂದ ಅಲರ್ಟ್ ಆಗಿರುವ ಜೆಪಿ ನಡ್ಡಾ ಶ್ರೀರಾಮುಲು ಮನವೊಲಿಕೆಗೆ ಮುಂದಾಗಿದ್ದಾರೆ. ಇಂದು (ಜನವರಿ 23) ಜೆಪಿ ನಡ್ಡಾ ಅವರು ಶ್ರೀರಾಮುಲು ಅವರಿಗೆ ದೂರವಾಣಿ ಕರೆ ಮಾಡಿ ದೆಹಲಿಗೆ ಬನ್ನಿ ಕೂತು ಮಾತಾಡೋಣ ಎಂದು ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಶ್ರೀರಾಮುಲು, ಕೋರ್ ಕಮಿಟಿ ಸಭೆಯಲ್ಲಿ ತಮಗಾದ ಅವಮಾನದ ಬಗ್ಗೆ ಜೆಪಿ ನಡ್ಡಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

Same Sex Marriage ಸಲಿಂಗಿ ವಿವಾಹಕ್ಕೆ ಥಾಯ್ಲೆಂಡ್‌ ಮಾನ್ಯತೆ: ಒಂದೇ ದಿನ 300 ಜೋಡಿ ಮದುವೆ

TAGGED:A phone call from Delhi to Sriramulu
Share This Article
Facebook Twitter Copy Link Print
Previous Article ರಾಜ್ಯ ಚಲನಚಿತ್ರ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್
Next Article Jyotisha ದಿಂಬಿನ ಕೆಳಗೆ ಈ ವಸ್ತು ಇಟ್ಟು ಮಲಗಿದ್ರೆ ಅದೃಷ್ಟ ಖುಲಾಯಿಸತ್ತೆ! ಟ್ರೈ ಮಾಡಿ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?