Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > internal confusion ಬಿಜೆಪಿ ಆಂತರಿಕ ಗೊಂದಲಗಳಿಗೆ ಶೀಘ್ರ ಉತ್ತರ: ವಿಜಯೇಂದ್ರ
ಕರ್ನಾಟಕಪ್ರಮುಖ

internal confusion ಬಿಜೆಪಿ ಆಂತರಿಕ ಗೊಂದಲಗಳಿಗೆ ಶೀಘ್ರ ಉತ್ತರ: ವಿಜಯೇಂದ್ರ

Share
1 Min Read
SHARE

newsics.com

ಶಿವಮೊಗ್ಗ: ಪಕ್ಷದ ಒಳಗಿನ ಎಲ್ಲ ಗೊಂದಲಗಳಿಗೂ ಸದ್ಯದಲ್ಲೇ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಶಯ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‌ವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶೇ.80ರಷ್ಟು ಪ್ರಮುಖರು ರಾಜ್ಯಾಧ್ಯಕ್ಷರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರನ್ನೇ ಮುಂದುವರಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಪಕ್ಷದ ಐದಾರು ಪ್ರಮುಖರು ನನ್ನ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಅಸಮಾಧಾನ ಇರುವುದು ಕೆಲವರಿಗೆ ಮಾತ್ರ. ಅದೂ ಕೂಡ ನನ್ನ ಬಗ್ಗೆ ಅಲ್ಲ. ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನನಗೆ ನೀಡಿರುವ ಬಗ್ಗೆ. ಈ ಬೆಳವಣಿಗೆಗಳು ನನಗೂ ಬೇಸರ ಉಂಟು ಮಾಡಿವೆ. ನನ್ನ ಜವಾಬ್ದಾರಿ ನಿರ್ವಹಣೆ ಬಗ್ಗೆ ಕಾರ್ಯಕರ್ತರಿಗೆ ಸಮಾಧಾನ ವಿದೆ. ಆದರೆ ಪಕ್ಷದೊಳಗಿನ ಕಹಿ ಬೆಳವಣಿಗೆಗಳ ಬಗ್ಗೆ ಬೇಸರವಿದೆ ಎಂದರು.

ಕೆಲವರು ಯಡಿಯೂರಪ್ಪ ಅವರಿಗೆ ಅವಮಾನ ಆಗುವ ರೀತಿ ಮಾತನಾಡುತ್ತಿದ್ದಾರೆ. ಇದರಿಂದ ಕಾರ್ಯಕರ್ತರು ನೊಂದಿದ್ದಾರೆ. ಈ ವಿಚಾರವಾಗಿ ಹೈಕಮಾಂಡ್ ಜತೆ ಮಾತನಾಡಿದ್ದೇನೆ ಎಂದು ತಿಳಿಸಿದರು.

12 degree certificate! ಚಪ್ಪಾಳೆ ತಟ್ಟಿದರೆ ಕೊರೋನಾ‌ ವೈರಸ್ ಸಾಯತ್ತೆ ಎಂದಿದ್ದ ಯುವತಿಗೆ 12 ಡಿಗ್ರಿ ಸರ್ಟಿಫಿಕೆಟ್!

Jyotisha ದಿಂಬಿನ ಕೆಳಗೆ ಈ ವಸ್ತು ಇಟ್ಟು ಮಲಗಿದ್ರೆ ಅದೃಷ್ಟ ಖುಲಾಯಿಸತ್ತೆ! ಟ್ರೈ ಮಾಡಿ ನೋಡಿ

ರಾಜ್ಯ ಚಲನಚಿತ್ರ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್

TAGGED:Quick answer to BJP's internal confusion: Vijayendra
Share This Article
Facebook Twitter Copy Link Print
Previous Article ದೇಹ ತ್ಯಾಗ ಮಾಡಿದನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು
Next Article ಒಂದೇ ಕಾಲಲ್ಲಿ ಕುಂಟುತ್ತ ವೇದಿಕೆಗೆ ಬಂದ ರಶ್ಮಿಕಾ! Viral Video ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?