Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಕ್ಕಳನ್ನು ಕೂಡಿಹಾಕಿ ಚಿತ್ರಹಿಂಸೆ, ತಂದೆಯಿಂದಲೇ ವಾಟರ್ ಹೀಟರ್‌ನಿಂದ ಬರೆ!
ಕರ್ನಾಟಕಪ್ರಮುಖ

ಮಕ್ಕಳನ್ನು ಕೂಡಿಹಾಕಿ ಚಿತ್ರಹಿಂಸೆ, ತಂದೆಯಿಂದಲೇ ವಾಟರ್ ಹೀಟರ್‌ನಿಂದ ಬರೆ!

Share
1 Min Read
SHARE

newsics.com

ಬೆಂಗಳೂರು: ಮಲ ತಂದೆಯೊಬ್ಬ ತನ್ನ ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ.

ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳನ್ನು ರಕ್ಷಿಸಿದ್ದಾರೆ. ರಾಕ್ಷಸ ಅಪ್ಪನ ಕ್ರೂರತನವನ್ನು ಎಳೆಎಳೆಯಾಗಿ ಮಕ್ಕಳು ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನ ದಾಸರಹಳ್ಳಿಯ ಮಲ್ಲಸಂದ್ರದ ನಿವಾಸಿಯಾಗಿರುವ ಸಂತೋಷ್‌ ಈ‌ ಕೃತ್ಯವೆಸಗಿದ್ದಾನೆ. ಮಕ್ಕಳು ಹೇಳಿದ ಮಾತು ಕೇಳಲ್ಲ ಎಂದು ತನ್ನ 9 ವರ್ಷದ ಹೆಣ್ಣು ಮಗು ಮತ್ತು 6 ವರ್ಷದ ಗಂಡು ಮಗುವಿಗೆ ನೀರು ಬಿಸಿ ಮಾಡುವ ಹೀಟರ್‌ನಿಂದ ಬರೆ ಎಳೆದಿದ್ದಾರೆ. ಹೀಟರ್‌ನಿಂದ ಬರೆ ಹಾಕಿದ್ದರಿಂದ ಪುಟ್ಟ ಮಕ್ಕಳು ಗಾಯಗೊಂಡಿದ್ದಾರೆ. ಸಪ್ತಗಿರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ.

ಮಧುಗಿರಿ ಮೂಲದ ಸಂತೋಷ್ ಬಾಡಿಗೆ ಮನೆಯಲ್ಲಿ ವಾಸವಿದ್ದು, ಖಾಸಗಿ ಕಂಪನಿಯ ಮೊಬೈಲ್‌ ಟವರ್‌ ಮೆಕ್ಯಾನಿಕ್‌ ಆಗಿದ್ದಾರೆ. ಯಶವಂತಪುರದ ಮೊಬೈಲ್ ಶಾಪ್‌ನಲ್ಲಿ ಪತ್ನಿ ಅಂಜಲಿ ಕೂಡ ಕೆಲಸ ಮಾಡುತ್ತಾರೆ. ಮಕ್ಕಳನ್ನು ಶಾಲೆಗೆ ಕಳಿಸದೆ ನಿತ್ಯವೂ ಮನೆಯಲ್ಲಿ ತಂದೆ ಸಂತೋಷ್‌ ಕೂಡಿಹಾಕುತ್ತಿದ್ದರು. ಮಕ್ಕಳ ಕಿರುಚಾಟ ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳ ರಕ್ಷಣೆ ಮಾಡಿದ್ದರೆ. ಬಳಿಕ ತಾಯಿಗೆ ಕರೆ ಮಾಡಿ ತಿಳಿಸಿದ್ದಾರೆ.

ಅಂಜಲಿಗೆ 10 ವರ್ಷಗಳ ಹಿಂದೆ ಬಿಎಂಟಿಸಿ ಚಾಲಕ ಮುರಳಿ ಜತೆ ವಿವಾಹವಾಗಿತ್ತು. ಬಳಿಕ ಪತಿಯ ಅನೈತಿಕ ಸಂಬಂಧ ಹಾಗೂ ವರದಕ್ಷಿಣೆ ಕಿರುಕುಳ ಆರೋಪದ ಮೇರೆಗೆ ಡಿವೋರ್ಸ್ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಮೂರ್ನಾಲ್ಕು ತಿಂಗಳಿಂದ ಅಂಜಲಿ ಸಂತೋಷ್ ಜತೆ ಊರಿನಲ್ಲಿದ್ದರು. ಮಕ್ಕಳು ಹೇಳಿದ ಮಾತು ಕೇಳಲ್ಲ ಎಂದು ಸಂತೋಷ್ ಘೋರ ಶಿಕ್ಷೆ ನೀಡಿದ್ದಾರೆ.

King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ

Chaitra, Gautham rejected prize | ಖೋ ಖೋ ವಿಶ್ವಕಪ್: ರಾಜ್ಯ ಸರ್ಕಾರದ ಬಹುಮಾನ ತಿರಸ್ಕರಿಸಿದ ಚೈತ್ರಾ, ಗೌತಮ್

Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ‌ ನಿಖಿತಾ ನಯ್ಯಾರ್ ಇನ್ನಿಲ್ಲ

TAGGED:Children are tortured by their father
Share This Article
Facebook Twitter Copy Link Print
Previous Article King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ
Next Article BBK 11 Finale ಬಿಗ್ ಬಾಸ್ ಕನ್ನಡ 11 ಮನೆಯಿಂದ ಹೊರಬಂದ ಉಗ್ರಂ ಮಂಜು, ಮೋಕ್ಷಿತಾ ಪೈ,‌ ಮುಂದಿನ ಸರದಿ ರಜತ್ ಕಿಶನ್?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?