Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg boss kannada ಬಿಗ್ ಬಾಸ್ ವಿನ್ನರ್ ಹನುಮಂತುಗೆ ಬಹುಮಾನವೆಷ್ಟು.?
ಕರ್ನಾಟಕಪ್ರಮುಖಮನರಂಜನೆ

Bigg boss kannada ಬಿಗ್ ಬಾಸ್ ವಿನ್ನರ್ ಹನುಮಂತುಗೆ ಬಹುಮಾನವೆಷ್ಟು.?

Share
1 Min Read
SHARE

newsics.com
ಬೆಂಗಳೂರು: ‘ಬಿಗ್ ಬಾಸ್’ ಕನ್ನಡ ಸೀಸನ್ 11ರ ಗ್ರಾಂಡ್ ಫಿನಾಲೆಯಲ್ಲಿ ಗಾಯಕ ಕುರಿಗಾಹಿ ಹನುಮಂತು ಜಯ ಗಳಿಸಿದ್ದಾರೆ. ಈ ಮೂಲಕ ‘ಬಿಗ್ ಬಾಸ್’ ಟ್ರೋಫಿ ಯಾರ ಕೈಸೇರಲಿದೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ.

ಭಾನುವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಟ ಕಿಚ್ಚ ಸುದೀಪ್ ಅವರು ವಿಜೇತರನ್ನು ಘೋಷಣೆ ಮಾಡಿದ್ದಾರೆ.

ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದು, ದ್ವಿತೀಯ ರನ್ನರ್ ಅಪ್ ಆಗಿ ರಜತ್ ಕಿಶನ್ ಆಯ್ಕೆಯಾಗಿದ್ದಾರೆ. ತೃತೀಯ ರನ್ನರ್ ಅಪ್ ಆಗಿ ಮೋಕ್ಷಿತಾ ಪೈ ಆಯ್ಕೆಯಾಗಿದ್ದಾರೆ.

120 ದಿನಗಳ ಕಾಲ ನಡೆದ ಶೋನಲ್ಲಿ ಮುಗ್ಧತೆ ಮತ್ತು ಸರಳ ವ್ಯಕ್ತಿತ್ವದ ಮೂಲಕ ಜನರ ಮನಸ್ಸನ್ನು ಗೆದ್ದಿದ್ದ ಹನುಮಂತು ಅವರಿಗೆ ವೀಕ್ಷಕರಿಂದ ವೋಟಿನ ಸುರಿಮಳೆಯಾಗಿತ್ತು. ನಟ ಸುದೀಪ್ ನಡೆಸಿಕೊಟ್ಟ ಅಂತಿಮ ಶೋ ಇದಾಗಿದೆ. ಸಿನಿಮಾ, ಧಾರಾವಾಹಿ ಸೇರಿದಂತೆ ವಿವಿಧ ಕ್ಷೇತ್ರಗಳಿಂದ 11 ಸ್ಪರ್ಧಿಗಳು ಭಾಗವಹಿಸಿದ್ದರು. ಬಿಗ್ ಬಾಸ್ ವಿಜೇತ ಹನುಮಂತು ಅವರಿಗೆ ಟ್ರೋಫಿ ಜತೆಗೆ 50 ಲಕ್ಷ ರೂ. ನಗದು ಬಹುಮಾನ ಹಾಗೂ ಕಾರು ಉಡುಗೊರೆಯಾಗಿ ನೀಡಲಾಗುವುದು ಎನ್ನಲಾಗಿದೆ. ಅಲ್ಲದೆ ದಿನದ ಗೌರವಧನವಾಗಿ ಸುಮಾರು 10 ಲಕ್ಷ, ಸ್ಪಾನ್ಸರ್‌ಗಳಿಂದ ಸುಮಾರು ಐದು ಲಕ್ಷ ರೂ. ಲಭಿಸಿದೆ. ಎಲ್ಲ ಸೇರಿ 65-70 ಲಕ್ಷ ರೂ. ಹನುಮಂತ ಅವರ ಪಾಲಾಗಿದೆ ಎಂದು ಮೂಲಗಳು ತಿಳಿಸಿವೆ.

https://fb.watch/xmLoMwcOHO/?mibextid=z4kJoQ

Bigg boss Winner ನಿರೀಕ್ಷೆಯಂತೆ ಹನುಮಂತ ಬಿಗ್ ಬಾಸ್ ಕನ್ನಡ 11ರ‌ ವಿನ್ನರ್, ತ್ರಿವಿಕ್ರಮ್ ರನ್ನರ್‌ ಅಪ್

TAGGED:carcash. Do you know the prize for 'Bigg Boss' winner Hanumantu?
Share This Article
Facebook Twitter Copy Link Print
Previous Article finance harassment ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷದ ಮಾತ್ರೆ ನುಂಗಿ ಮಹಿಳೆ ಸಾವು
Next Article Guillain-Barre syndrome ಗಿಲ್ಲೈನ್-ಬರ್ರೆ ಸಿಂಡ್ರೋಮ್ ಗೆ ಮಹಾರಾಷ್ಟ್ರದಲ್ಲಿ ಮೊದಲ ಬಲಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?