Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೆಗಾಸ್ಟಾರ್ ಚಿರಂಜೀವಿ ಮಾಜಿ ಅಳಿಯ ಹಠಾತ್ ನಿಧನ
ಪ್ರಮುಖಮನರಂಜನೆ

ಮೆಗಾಸ್ಟಾರ್ ಚಿರಂಜೀವಿ ಮಾಜಿ ಅಳಿಯ ಹಠಾತ್ ನಿಧನ

Share
1 Min Read
Megastar Chiranjeevi s Ex son-in-law Shirish Bharadwaj passed away in hospital with lung Cancer report
SHARE

Newsics.com
ಹೈದರಾಬಾದ್:
ಮೆಗಾ ಸ್ಟಾರ್ ಚಿರಂಜೀವಿ ಅವರ ಮಾಜಿ ಅಳಿಯ ಶಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಶಿರೀಶ್ ಅವರು 2007ರಲ್ಲಿ ಮೆಗಾಸ್ಟಾರ್ ಕಿರಿಯ ಪುತ್ರಿ ಶ್ರೀಜಾ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು.

ಶ್ರೀಜಾ ಹಾಗೂ ಶಿರೀಶ್ ಅವರ ಮದುವೆಗೆ ಚಿರಂಜೀವಿ ಅವರ ಕುಟುಂಬ ಒಪ್ಪಿಕೊಂಡಿರಲಿಲ್ಲ. ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಶ್ರೀಜಾ, ಶಿರೀಶ್ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದರು. 2014ರಲ್ಲಿ ಶ್ರೀಜಾ ಮತ್ತು ಶಿರೀಶ್ ದಾಂಪತ್ಯ ಮುರಿದು ಬಿದ್ದಿತ್ತು.

2007ರಲ್ಲಿ ಶಿರೀಶ್ ಅವರನ್ನು ಮೆಗಾಸ್ಟಾರ್ ಕಿರಿಯ ಪುತ್ರಿ ಶ್ರೀಜಾ ಮದುವೆಯಾಗಿದ್ದರು. 2014ರಲ್ಲಿ ಡಿವೋರ್ಸ್‌ ಪಡೆದ ನಂತರ 2016ರಲ್ಲಿ ಉದ್ಯಮಿ ಕಲ್ಯಾಣ್ ದೇವ್ ಜೊತೆ ಶ್ರೀಜಾ ಎರಡನೇ ಮದುವೆ ಆಗಿದ್ದರು.

ಶ್ರೀಜಾ ಅವರ ಮಾಜಿ ಪತಿ ಶಿರೀಶ್ ಅವರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಶಿರೀಶ್ ಅವರು ಕ್ಯಾನ್ಸರ್‌ ರೋಗಕ್ಕೆ ತುತ್ತಾಗಿದ್ದಾರೆ.

https://www.newsics.com/2024/06/19/snake-in-amazon-package-bengaluru-techie-couple-orders-xbox-but-get-live-cobra-delivered-company-respond/

TAGGED:Megastar Chiranjeevi s Ex son-in-law Shirish Bharadwaj passed away in hospital with lung Cancer report
Share This Article
Facebook Twitter Copy Link Print
Previous Article ಕಪ್ಪು ಕಾರಿನಲ್ಲಿ ಪೊಲೀಸ್​ ಠಾಣೆಗೆ ಬಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ
Next Article ಬಾಲಿವುಡ್‌ ಗಾಯಕಿ ಅಲ್ಕಾ ಯಾಗ್ನಿಕ್‌ಗೆ ಹಠಾತ್‌ ಶ್ರವಣ ದೋಷ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?