Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ…vidhana soudha
ಕರ್ನಾಟಕ

ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ…vidhana soudha

Share
1 Min Read
SHARE

newsics.com

ಬೆಂಗಳೂರು : ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾವರಣಗೊಳಿಸಿದರು.

ವಿಶೇಷ ಪೂಜೆ ಮೂಲಕ ಇಂದು (ಜನವರಿ 27) 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಲಾಗಿದ್ದು, ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಹಾಗೂ ಸಚಿವರು, ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕಂಚಿನ ಪ್ರತಿಮೆಯನ್ನು ಶಿಲ್ಪಿ ಶ್ರೀಧರ್ ಮೂರ್ತಿ ಅವರು ನಿರ್ಮಾಣ ಮಾಡಿದ್ದು, ಈ ಮೂರ್ತಿ ನಿರ್ಮಾಣಕ್ಕೆ ಬರೋಬ್ಬರಿ 12 ತಿಂಗಳು ಸಮಯ ತೆಗೆದುಕೊಂಡಿದ್ದಾರೆ. ನೂರಾರು ಶಿಲ್ಪಿಗಳು, ತಂತ್ರಜ್ಞರು, ಕಲಾವಿದರು ಮೂರ್ತಿ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ಬರೋಬ್ಬರಿ 21.24 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು, ರಾಜ್ಯದ ಲಾಂಛನ ಗಂಡ ಭೇರುಂಡ, ಮೈಸೂರು ಲಾಂಛನ ಹಾರದಲ್ಲಿ ಕೆತ್ತನೆ ಮಾಡಲಾಗಿದೆ. ಚಾಲುಕ್ಯರು ಹಾಗೂ ಹೊಯ್ಸಳ ಶೈಲಿಯ ಸಮ್ಮಿಶ್ರ ರೂಪದಲ್ಲಿ ನಾಡದೇವಿ ಪ್ರತಿಮೆ ಇದ್ದು , ಪೀಠ ಮತ್ತು ಹಿಂಬದಿ ಕರ್ನಾಟಕ ನಕ್ಷೆ, ಉಬ್ಬುಶಿಲ್ಪವನ್ನು ಕಲಾಕೃತಿ ಒಳಗೊಂಡಿದೆ. ಮೂರ್ತಿ ಚಾಲುಕ್ಯ, ಆಭರಣಗಳು ಹೊಯ್ಸಳರ ಶೈಲಿಯಲ್ಲಿದೆ. ಮುಕುಟದಲ್ಲಿ ಮಯೂರ ಧ್ವಜ, ನವರತ್ನಗಳ ಜಡೆ, ಮಂಗಳೂರು ಮಲ್ಲಿಗೆಯಿಂದ ಅಲಂಕೃತ ತುರುಬು, ಎರಡು ಕಿವಿಗಳ ಕೆಳಗೆ ಮಕರ ತೋರಣ, ಕಂಠಿಹಾರ ದಲ್ಲಿ ಗಂಡಭೇರುಂಡ ಕೆತ್ತನೆ, ಹೆಗಲಿನಿಂದ ಕಾಲಿನವರೆಗೆ ವೈಜಯಂತಿ ಮಾಲೆ, ಹೊಯ್ಸಳರ ಶೈಲಿನ ಕಾಲುಗಳುಳ್ಳ ಸಿಂಹಾಸನದ ಮೇಲೆ ತಾಯಿ ವಿರಾಜಮಾನವಾಗಿದ್ದಾಳೆ

Share This Article
Facebook Twitter Copy Link Print
Previous Article police commissioner collapsed on stage | ವೇದಿಕೆಯಲ್ಲೇ ಕುಸಿದುಬಿದ್ದ ಪೊಲೀಸ್ ಕಮಿಷನರ್, ವೈರಲ್ ವಿಡಿಯೋ ನೋಡಿ
Next Article ಸೂಟ್‌ಕೇಸ್‌ನಲ್ಲಿ ಮಹಿಳೆಯ ಸುಟ್ಟ ಶವ ಪತ್ತೆ! ಕೊಲೆಯ ರಹಸ್ಯ ಬಯಲು.. Crime News

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?