Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ಗನ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್
ಕರ್ನಾಟಕಪ್ರಮುಖಮನರಂಜನೆ

Actor Darshan ಗನ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

Share
1 Min Read
SHARE

newsics.com
ಬೆಂಗಳೂರು : ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೌದು, ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಡಿಸಿಪಿ ಆದೇಶಕ್ಕೆ ತಡೆಕೋರಿ ಹೈಕೋರ್ಟ್’ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ದರ್ಶನ್ ಪರ ವಕೀಲರಾದ ಸುನಿಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಮನವಿ ಮಾಡಿದ್ದರು. ಪೊಲೀಸರ ನೋಟಿಸ್ ಗೆ ಉತ್ತರ ನೀಡಿದ ನಟ ದರ್ಶನ್ ನಾನು ಸೆಲೆಬ್ರಿಟಿ, ಹೊರಗಡೆ ಹೋದಾಗ ಸುರಕ್ಷತೆಗೆ ಗನ್ ಬೇಕಾಗುತ್ತದೆ. ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದರು. ಆದರೆ ದರ್ಶನ್ ಮನವಿ ತಿರಸ್ಕರಿಸಿದ ಪೊಲೀಸರು ಗನ್ ವಶಕ್ಕೆ ಪಡೆದಿದ್ದರು .

ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ, ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಆದ್ದರಿಂದ ನಿಮ್ಸ್ ಲೈಸೆನ್ಸ್ ರದ್ದುಪಡಿಸಬೇಕಾಗಿದೆ ಎಂದು ಪೊಲೀಸರು ನೋಟಿಸ್ ನೀಡಿದ್ದರು.

TAGGED:Actor Darshan Darshan moved the High Court for Gun
Share This Article
Facebook Twitter Copy Link Print
Previous Article Life style ಜಸ್ಟ್ 1 ರೂ. ಬಳಸಿ ನಿಮ್ಮ ಮನೆಯಲ್ಲಿರುವ ಜಿರಳೆ ಓಡಿಸಿ!
Next Article CM Siddaramaiah ವಿಧಾನಸೌಧದ ಬಳಿ ಮುಗ್ಗರಿಸಿದ CM ಸಿದ್ದರಾಮಯ್ಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?