newsics.com
ಬೆಂಗಳೂರು : ವಿಧಾನಸೌಧದ ಬಳಿ ಕಾಲಿಗೆ ಪಂಚೆ ಸಿಲುಕಿ ಸಿಎಂ ಸಿದ್ದರಾಮಯ್ಯ ಅವರು ಮುಗ್ಗರಿಸಿದ ಘಟನೆ ನಡೆದಿದೆ.
ವಿಧಾನಸೌಧದ ಬಳಿ ಕಾರು ಹತ್ತುವಾಗ ಕಾಲಿಗೆ ಪಂಚೆ ಸಿಲುಕಿ ಸಿಎಂ ಸಿದ್ದರಾಮಯ್ಯ ಮುಗ್ಗರಿಸಿದ್ದು, ಜೊತೆಯಲ್ಲಿದ್ದ ಗನ್ ಮ್ಯಾನ್ ಹಾಗೂ ಶಾಸಕರು ತಕ್ಷಣ ಅವರನ್ನು ಹಿಡಿದುಕೊಂಡಿದ್ದಾರೆ.
ನಾಡು – ನುಡಿಗಾಗಿ ಹೋರಾಟ ಮಾಡುವ ಸಂದರ್ಭದಲ್ಲಿ ದಾಖಲಾದ ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಮೊಕದ್ದಮೆಯನ್ನು ವಾಪಾಸ್ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.