Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget ಬಜೆಟ್ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ
ದೇಶಪ್ರಮುಖ

Union Budget ಬಜೆಟ್ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ

Share
1 Min Read
SHARE

newsics.com

ನವದೆಹಲಿ: ಭಾರಿ ನಿರೀಕ್ಷೆಗಳ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ -3 ಸರ್ಕಾರದ ಎರಡನೇ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ.

ಬಜೆಟ್ ನಲ್ಲಿ ಬಡವರು, ಮಧ್ಯಮ ವರ್ಗದವರು, ಮಹಿಳೆಯರು, ಯುವಕರಿಗೆ ಭರ್ಜರಿ ಕೊಡುಗೆ ನೀಡುವ ಸುಳಿವನ್ನು ಪ್ರಧಾನಿ ಮೋದಿ ನೀಡಿದ್ದು, ಬಜೆಟ್ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ರೈತರಿಗೆ ನೀಡುತ್ತಿರುವ ವಾರ್ಷಿಕ 6,000ರೂ. ಸಹಾಯಧನದ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೊತ್ತವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ರೈತರ ಆದಾಯ ಹೆಚ್ಚಳಕ್ಕೆ ಕ್ರಮ, ಸುಲಭ ಸಾಲ ಸೌಲಭ್ಯ, ಸಾವಯವ ಕೃಷಿಗೆ ಹೆಚ್ಚಿನ ಉತ್ತೇಜನ, ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಕೆ ಸೇರಿದಂತೆ ತಂತ್ರಜ್ಞಾನ ಬಳಕೆಗೆ ಬಜೆಟ್ ನಲ್ಲಿ ಹಲವು ಕ್ರಮ ನಿರೀಕ್ಷಿಸಲಾಗಿದೆ.

ಇನ್ನು ಆರ್ಥಿಕ ಪ್ರಗತಿಯ ಮಂದಗತಿಯ ಹಿನ್ನೆಲೆಯಲ್ಲಿ ಉದ್ಯೋಗ ಸೃಷ್ಟಿ ಮತ್ತು ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಜನರ ಖರೀದಿ ಶಕ್ತಿ ಹೆಚ್ಚಿಸಲು ಹಣದುಬ್ಬರ ನಿಯಂತ್ರಣಕ್ಕೆ ಕ್ರಮ ಘೋಷಣೆ ಸಾಧ್ಯತೆ ಇದೆ. ಮಹಿಳೆಯರು ಮತ್ತು ಯುವಕರಿಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಈ ಬಾರಿ ಬಜೆಟ್ ನಲ್ಲಿ ಮಹಿಳಾ ಕೇಂದ್ರೀತ, ಯುವಜನ ಕೇಂದ್ರಿತ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಪ್ರಧಾನಿಯವರು ತಮ್ಮ ಮಾತುಗಳಲ್ಲಿ ಈ ಬಗ್ಗೆ ಸುಳಿವು ನೀಡಿದ್ದಾರೆ.

Actress Swara Bhaskar ನಟಿ ಸ್ವರಾ ಭಾಸ್ಕರ್ X ಖಾತೆ ಶಾಶ್ವತ ‌ಸಸ್ಪೆಂಡ್: ಕಾರಣ?

TAGGED:Big news for farmers amid budget expectations: 'Kisan Samman' amount likely to increase
Share This Article
Facebook Twitter Copy Link Print
Previous Article Union Budget ಕೇಂದ್ರ ಬಜೆಟ್: ಉದ್ಯಮ ವಲಯಕ್ಕೆ ಕೊಡುಗೆ ಬಗ್ಗೆ ಮಹತ್ವದ ಘೋಷಣೆ ಸಾಧ್ಯತೆ
Next Article Union Budget ಕೇಂದ್ರ ಬಜೆಟ್’ ಮಂಡನೆಗೆ ಕ್ಷಣಗಣನೆ : ಸಂಸತ್ ಅಂಗಳಕ್ಕೆ ಬಂದಿಳಿದ ಬಜೆಟ್ ಪ್ರತಿಗಳು

Popular Posts

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?