Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ಅಬಕಾರಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ‌ ಜಾಮೀನು,‌ ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ
ದೇಶ

ದೆಹಲಿ ಅಬಕಾರಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ‌ ಜಾಮೀನು,‌ ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ

Share
1 Min Read
SHARE

newsics.com

ನವದೆಹಲಿ: ಅಬಕಾರಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇಂದು ಜಾಮೀನು ಮಂಜೂರಾಗಿದೆ.

ಮಾರ್ಚ್‌ ತಿಂಗಳಲ್ಲಿ ಅಬಕಾರಿ ಕಾಯ್ದೆಯ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಆದರೆ ಚುನಾವಣೆಯ ಸಮಯದಲ್ಲಿ ಕೆಲ ದಿನ ಬೇಲ್ ಮೇಲೆ ಹೊರಗಿದ್ದ ಅರವಿಂದ್ ಕೇಜ್ರಿವಾಲ್ ಜೂನ್ 2 ರಂದು ಮತ್ತೆ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಜೈಲಿಗೆ ಶರಣಾಗಿದ್ದರು.

ಈಗ ದೆಹಲಿ ನ್ಯಾಯಾಲಯ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಮಧ್ಯಾಹ್ನದ ನಂತರ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.

ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿರುವುದರಿಂದ ಆಮ್ ಆದ್ಮಿ ಪಕ್ಷ ಹಾಗೂ ದೆಹಲಿ ಸಿಎಂಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈಗಾಗಲೇ ಎಎಪಿಯ ಪ್ರಮುಖ ನಾಯಕರಾದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದರ್ ಜೈನ್ ಅವರು ಈಗಾಗಲೇ ಜೈಲಿನಲ್ಲಿರುವುದರಿಂದ ಎಎಪಿ ಕಾರ್ಯಕರ್ತರ ಸ್ಥಿತಿ ನಾವಿಕನಿಲ್ಲದ ಹಡಗಿನಂತಾಗಿತ್ತು. ಆದರೆ ಈಗ ಕೇಜ್ರಿವಾಲ್ ಬಿಡುಗಡೆಯಿಂದಾಗಿ ಎಎಪಿಗೆ ದೊಡ್ಡ ಬಲ ಬಂದಂತಾಗಿದೆ.

ಬಾತ್ ರೂಮ್ನಲ್ಲಿ ಫೋಟೋ ಪೋಸ್ ಕೊಟ್ಟ ಶ್ರೀಲೀಲಾ

ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಇನ್ಸ್ಟಾಗ್ರಾಮ್ ಇನ್‌ಪ್ಲುಯೆನ್ಸರ್ ಸಾವು

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆಗೂ ಸರ್ಕಾರ ಸಮ್ಮತಿ

ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್ 1: ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಇಲ್ಲ!

TAGGED:#delhi CM Kejriwal #granted bail #Delhi Excise scam #tihar jail #release #tomorrow
Share This Article
Facebook Twitter Copy Link Print
Previous Article ಬಾತ್ ರೂಮ್ನಲ್ಲಿ ಫೋಟೋ ಪೋಸ್ ಕೊಟ್ಟ ಶ್ರೀಲೀಲಾ
Next Article ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?