Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 1.48 ಲಕ್ಷ ರೂ.ಗೆ ಮಾರಾಟವಾದ 8 ತಿಂಗಳ ಟಗರು
ಕರ್ನಾಟಕಪ್ರಮುಖ

1.48 ಲಕ್ಷ ರೂ.ಗೆ ಮಾರಾಟವಾದ 8 ತಿಂಗಳ ಟಗರು

Share
1 Min Read
SHARE

newsics.com

ಮಂಡ್ಯ: 8 ತಿಂಗಳ ಟಗರು ಬರೋಬ್ಬರಿ 1.48 ಲಕ್ಷ ರೂ.ಗೆ ಮಾರಾಟವಾದ‌ ಘಟನೆ ಮಂಡ್ಯದ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.

ಉಲ್ಲಾಸ್ ಗೌಡ ಎಂಬುವವರ ಮನೆಯಲ್ಲಿ ಈ ಟಗರು ಜನಸಿದೆ. ಕೆಲ ದಿನಗಳ ಬಳಿಕ ಟಿ.ನರಸೀಪುರದ ಮೂಲದವರಿಗೆ ಉಲ್ಲಾಸ್ 20 ಸಾವಿರಕ್ಕೆ ಟಗರು ಮಾರಾಟ ಮಾಡಿದ್ದರು. ಮತ್ತೆ ವಾಪಸ್ಸು 50 ಸಾವಿರಕ್ಕೆ ಅದೇ ಟಗರನ್ನು ಉಲ್ಲಾಸ್ ಹಾಗೂ ಅವರ ತಂದೆ ಮನೋಹರ್ ಖರೀದಿಸಿದ್ದರು.

ಇದೀಗ ಶಿವಮೊಗ್ಗ ಮೂಲದ ಉದ್ಯಮಿ ಜವಾದ್ ಎಂಬುವರಿಗೆ ಉಲ್ಲಾಸ್ ಅದೇ ಟಗರನ್ನು 1.48 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಉಲ್ಲಾಸ್ ತಂದೆ ಮನೋಹರ್ ಅವರಿಗೆ ಜವಾದ್ ಸನ್ಮಾನಿಸಿ, 1.48 ಲಕ್ಷ ಹಣ ನೀಡಿ ಟಗರು ಕೊಂಡೊಯ್ದರು.

TAGGED:An 8-month-old ram sold for Rs.1.48 lakh
Share This Article
Facebook Twitter Copy Link Print
Previous Article Bigg Boss ಬಿಗ್‌ಬಾಸ್‌ನಿಂದ ಹೊರಬಂದ ಕೂಡಲೇ ಡಿವೋರ್ಸ್‌ಗೆ ಮುಂದಾದ ಕಿರುತೆರೆ ನಟಿ
Next Article ಪತ್ನಿಯರು ಈ ಮಾರುಕಟ್ಟೆಯಲ್ಲಿ ಬಾಡಿಗೆಗೆ ಸಿಗ್ತಾರಂತೆ!

Popular Posts

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read

You Might Also Like

ದೇಶಪ್ರಮುಖ

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read
ಕರ್ನಾಟಕದೇಶಪ್ರಮುಖ

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read
ಕರ್ನಾಟಕಪ್ರಮುಖ

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read
ಕರ್ನಾಟಕದೇಶಪ್ರಮುಖ

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?