newsics.com
ನವದೆಹಲಿ: ನಟರಾದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಅವರು ಮಾಧ್ಯಮಗಳಲ್ಲಿ ತಮ್ಮ ಬಗ್ಗೆ ತಪ್ಪು ಮಾಹಿತಿ ಪ್ರಸಾರದ ಬಗ್ಗೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆಂದು ವರದಿಯಾಗಿದೆ.
ಈ ವಿಷಯದಲ್ಲಿ ಸಂಕ್ಷಿಪ್ತ ತೀರ್ಪನ್ನು ಕೋರಿ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಾಲಯವು ನೋಟಿಸ್ ನೀಡಿದೆ.