Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ವಿಚಾರದಲ್ಲಿ ನಿಜವಾಗ್ತಿದೆಯಾ ಆ ಸ್ವಾಮೀಜಿ ನುಡಿದ ಭವಿಷ್ಯ..?
ಪ್ರಮುಖಮನರಂಜನೆ

ದರ್ಶನ್ ವಿಚಾರದಲ್ಲಿ ನಿಜವಾಗ್ತಿದೆಯಾ ಆ ಸ್ವಾಮೀಜಿ ನುಡಿದ ಭವಿಷ್ಯ..?

Share
1 Min Read
ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ
SHARE

Newsics.com

ಬೆಂಗಳೂರು:”ವಿವಾದ”ದ ಜೊತೆ ಚಾಲೆಂಜಿಂಗ್ ಸ್ಟಾರ್ ”ದರ್ಶನ್” ಅವರಿಗೆ ಇರುವ ಸಂಬಂಧ ಇಂದು ನಿನ್ನೆಯದಲ್ಲ. ವಿವಾದದ ಜೊತೆ ವರ್ಷಾನು ವರ್ಷಗಳಿಂದ ಅವಿನಾಭಾವ ಸಂಬಂಧವನ್ನ ದರ್ಶನ್ ಬೆಳೆಸಿಕೊಂಡು ಬಂದಿದ್ದಾರೆ.ಹಿಂದಷ್ಟೇ ಕಾಲಜ್ಞಾನ ಮಠದ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದರು. ಇದೀಗ ಆ ಸ್ಫೋಟಕ ಭವಿಷ್ಯ ನಿಜವಾಗಿದೆ. ಸ್ವಾಮೀಜಿಗಳು ಪ್ರಕಟಿಸಿದ್ದ ಭವಿಷ್ಯವಾಣಿಯಲ್ಲಿನ ಪ್ರತಿ ಪದಗಳೂ ದರ್ಶನ್‌ ಅವರ ಈಗಿನ ಬೆಳವಣಿಗೆಗಳನ್ನು ಹೇಳುತ್ತಿವೆ.

ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ತುಂಬಾನೇ ಕಷ್ಟ ಪಟ್ಟು ಮೇಲೆ ಬಂದವರು. ಅವರಲ್ಲಿನ ಪ್ರತಿಭೆ ಹಾಗೂ ಅವರು ಪಡೆದ ಪ್ರಸಿದ್ಧಿ ನಿಜಕ್ಕೂ ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರ ಅಂದಿದ್ದರು. ಆದರೆ ಇದೇ ಸಮಯದಲ್ಲಿ ಈ ವರ್ಷ ದರ್ಶನ್ ಅವರ ಮೈಯೆಲ್ಲ ಕಣ್ಣಾಗಿರಬೇಕು ಎಂದು ಎಚ್ಚರಿಸಿದ್ದರು. ದರ್ಶನ್ ಅವರ ಸುತ್ತ ಮುತ್ತ ರಕ್ಷಣಾವಲಯ ಸೂಕ್ತ ಎಂದು ಹೇಳಿದ್ದರು ”ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು

ಕಳೆದ ಮೂರು ತಿಂಗಳ ಹಿಂದಷ್ಟೇ ಕಾಲಜ್ಞಾನ ಮಠದ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದರು.ಇದೀಗ ಆ ಸ್ಫೋಟಕ ಭವಿಷ್ಯ ನಿಜವಾಗಿದೆ. ಸ್ವಾಮೀಜಿಗಳು ಪ್ರಕಟಿಸಿದ್ದ ಭವಿಷ್ಯವಾಣಿಯಲ್ಲಿನ ಪ್ರತಿ ಪದಗಳೂ ದರ್ಶನ್‌ ಅವರ ಈಗಿನ ಬೆಳವಣಿಗೆಗಳನ್ನು ಹೇಳುತ್ತಿವೆ. ಈ ವರ್ಷದ ಆರಂಭದಿಂದ ಪತ್ನಿ ವಿಜಯಲಕ್ಷ್ಮೀ ಮತ್ತು ಪವಿತ್ರಾ ಗೌಡ ಅವರ ನಡುವಿನ ಸೋಷಿಯಲ್‌ ಮೀಡಿಯಾ ಸಮರದಿಂದ ಶುರುವಾದ ಈ ಕಾಳಗ, ದರ್ಶನ್‌ ಫ್ಯಾನ್ಸ್‌ಗಳಿಂದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರ ಅವಹೇಳನವೂ ಭಾರೀ ಚರ್ಚೆಗೆ ತುಪ್ಪ ಸುರಿದಿತ್ತು. ಇದೀಗ ಕೊಲೆ ಕೇಸ್‌ ಮೇಲೆ ಅಂದರ್‌ ಆಗಿದ್ದಾರೆ ದರ್ಶನ್.

ಈ ವರ್ಷ ಅವರಿಗೆ ಅನೇಕ ರೀತಿಯಿಂದ ಶತ್ರುಗಳ ತೊಂದರೆ, ಅನಾರೋಗ್ಯ ಬಾಧೆ, ಮಾನಹಾನಿಗಳು, ಅನೇಕ ರೀತಿಯ ದುಷ್ಕ್ರತ್ಯಗಳ ಪ್ರಯೋಗದಿಂದ ನೆಮ್ಮದಿ ಹಾಳಾಗಲಿದೆ. ಆದ್ದರಿಂದ ಎಚ್ಚರಿಕೆ ವಹಿಸುವುದು ಅತ್ಯವಶ್ಯವಾಗಿದೆ. ಮತ್ತು ನಿಮ್ಮ ರಕ್ಷಣಾ ವಲಯವನ್ನು ಹೆಚ್ಚು ಮಾಡಿಕೊಳ್ಳುವುದು ಸೂಕ್ತ” ಎಂದು ಶ್ರೀ ಸಿದ್ಧಲಿಂಗೇಶ್ವರ ಗದ್ದುಗೆ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವುದು ಏಕೆ?
TAGGED:Siddalinga Shivacharya Swamiji Prediction In The Matter Of Darshan
Share This Article
Facebook Twitter Copy Link Print
Previous Article International Yoga Day 2024: Know The History, Theme, And Significance Of International Yoga Day Lifestyle ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವುದು ಏಕೆ?
Next Article Good news for 'Oil' lovers: Expensive liquor will be available at a lower price from July 1! ‘ಎಣ್ಣೆ’ಪ್ರಿಯರಿಗೆ ಗುಡ್ ನ್ಯೂಸ್:ಜುಲೈ 1ರಿಂದ ಬೆಲೆ ಇಳಿಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?