Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Police officers arrest ಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ: ಇಬ್ಬರು ಸಿಸಿಬಿ ಪೊಲೀಸ್ ಅಧಿಕಾರಿ ಸೇರಿ ಮೂವರ ಬಂಧನ
ಕರ್ನಾಟಕಪ್ರಮುಖ

Police officers arrest ಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ: ಇಬ್ಬರು ಸಿಸಿಬಿ ಪೊಲೀಸ್ ಅಧಿಕಾರಿ ಸೇರಿ ಮೂವರ ಬಂಧನ

Share
1 Min Read
SHARE

newsics.com

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರನ್ನು ಗಾಂಜಾ ಕೇಸ್‌ನಲ್ಲಿ ಸಿಲುಕಿಸುವುದಾಗಿ ಬೆದರಿಸಿ ಹಾಡಹಗಲೇ 4 ಲಕ್ಷ ರೂ. ಸುಲಿಗೆ ಮಾಡಿದ್ದ ಸಿಸಿಬಿ‌ ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ ಹಾಗೂ ಹೆಡ್‌ ಕಾನ್ಸ್‌ಟೆಬಲ್‌ ಸೇರಿ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಸಿಸಿಬಿ ವಿಶೇಷದಳ ವಿಭಾಗದ ಎಎಸ್ಐ ಸಗೀರ್ ಅಹ್ಮದ್, ಅಮಾನತುಗೊಂಡ ಹೆಡ್ ಕಾನ್‌ಸ್ಟೆಬಲ್ ಯತೀಶ್ ಮತ್ತು ಆಟೋ ಚಾಲಕ ಸಮೀರ್ ಎಂದು ಗುರುತಿಸಲಾಗಿದೆ.

ರಿಯಲ್ ಎಸ್ಟೇಟ್ ಉದ್ಯಮಿ ನಾಗಾರ್ಜುನ ಗಣೇಶ್ ಎಂಬವರು ನೀಡಿದ ದೂರಿನ ಮೇರೆಗೆ ಸುಲಿಗೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು,‌ ಆಟೋ ಚಾಲಕ ಸಮೀರ್ ಪೊಲೀಸ್ ಮಾಹಿತಿದಾರನಾಗಿದ್ದು, ಉದ್ಯಮಿ ದೊಡ್ಡ ಮೊತ್ತದ ಹಣವನ್ನು ಸಾಗಿಸುತ್ತಿರುವ ಬಗ್ಗೆ ಬಂಧನಕ್ಕೊಳಗಾಗಿರುವ ಸಿಸಿಬಿ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಪ್ರಕರಣ ಸಂಬಂಧ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Darshan Birthday: ಇದ್ದಕ್ಕಿದ್ದಂತೆ ಕ್ಯಾಮರಾ ಮುಂದೆ ಬಂದು ದರ್ಶನ್‌ ಹೇಳಿದ್ದೇನು?

TAGGED:4 lakhs from the businessman. Extortion: Three arrested
Share This Article
Facebook Twitter Copy Link Print
Previous Article Today’s Prediction ಶುಭ ದಿನ, 08-02-2025, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Life style ತಲೆದಿಂಬು ಇಲ್ಲದೇ ಮಲಗಿದರೆ ಆರೋಗ್ಯಕ್ಕೆ ಬಹಳಷ್ಟು ಲಾಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?