Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ಪೀಣ್ಯ ಮೆಟ್ರೋ ನಿಲ್ದಾಣ ಸ್ಥಳಾಂತರಕ್ಕೆ BMRCL ಚಿಂತನೆ
ಕರ್ನಾಟಕಪ್ರಮುಖ

Namma Metro ಪೀಣ್ಯ ಮೆಟ್ರೋ ನಿಲ್ದಾಣ ಸ್ಥಳಾಂತರಕ್ಕೆ BMRCL ಚಿಂತನೆ

Share
1 Min Read
SHARE

newsics.com

ಬೆಂಗಳೂರು: ಪೀಣ್ಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಆರೆಂಜ್ ಲೈನ್‌ನ ನಮ್ಮ ಮೆಟ್ರೋ ರೈಲು ನಿಲ್ದಾಣವನ್ನು ಹೊರ ವರ್ತುಲ ರಸ್ತೆ ಗೊರಗುಂಟೆಪಾಳ್ಯ ಸಿಗ್ನಲ್ ಬಳಿಗೆ ಸ್ಥಳಾಂತರಿಸುವ ಬಗ್ಗೆ BMRCL ಚಿಂತನೆ ನಡೆಸಿದೆ.

ನಮ್ಮ ಮೆಟ್ರೋ ಯೋಜನೆಯ 3ನೇ ಹಂತದಲ್ಲಿ ನಿರ್ಮಾಣವಾಗಲಿರುವ ಜೆಪಿ ನಗರ, 4ನೇ ಹಂತದ ಕೆಂಪಾಪುರವರೆಗಿನ 32.15 ಕಿ.ಮೀ ಆರೆಂಜ್ ಲೈನ್ ಅನ್ನು 300 ಮೀ.ಗಳಷ್ಟು ಕಡಿಮೆ ಮಾಡುವ ಉದ್ದೇಶದಿಂದ ಈ ಚಿಂತನೆಗೆ ಮುಂದಾಗಿದೆ. ಹೊಸ ನಿಲ್ದಾಣವು ಪೀಣ್ಯ ಮತ್ತು ಗೊರಗುಂಟೆಪಾಳ್ಯದಲ್ಲಿ ಅಸ್ತಿತ್ವದಲ್ಲಿರುವ ಮೆಟ್ರೋ ನಿಲ್ದಾಣಗಳಿಗೆ ಎರಡು ಪ್ರತ್ಯೇಕ ಪಾದಚಾರಿ ಮೇಲ್ಸೇತುವೆಗಳ ಮೂಲಕ ಸಂಪರ್ಕ ಕಲ್ಪಿಸಲಿದೆ.

ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮೆಟ್ರೋ ನಿರ್ಮಾಣ ಸ್ಥಳಗಳಿಗೆ ಗುರುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಡಿಸಿಎಂ ಅವರ ಬಳಿ ಈ ಪ್ರಸ್ತಾವನೆಯನ್ನು ಮಂಡಿಸಿದ್ದಾರೆ

TAGGED:Namma Metro BMRCL is thinking of shifting Peenya metro station
Share This Article
Facebook Twitter Copy Link Print
Previous Article ಹೆಂಡತಿ ತವರಿಗೆ ಹೋಗಿದ್ದಕ್ಕೆ ಖುಷಿಯಾಗಿದೆ: ಬಿಸ್ಕತ್ ಹಂಚಿ ಸಂಭ್ರಮಿಸಿದ ಗಂಡ
Next Article Delhi Assembly Election Result ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : AAP ನಾಯಕ ಸತ್ಯೇಂದರ್ ಜೈನ್ ಗೆ ಸೋಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?