Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aero india show ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ
ಕರ್ನಾಟಕಪ್ರಮುಖ

Aero india show ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ

Share
1 Min Read
SHARE

newsics.com

ಬೆಂಗಳೂರು: ಏರೋ ಇಂಡಿಯಾ ಏರ್ ಶೋ-2025ಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಏರ್ ಶೋ ರಿಹರ್ಸಲ್ ನಡೆದಿದ್ದು, ಪೊಲೀಸ್ ಸಿಬ್ಬಂದಿಗಳು ಕೂಡ ಭಾಗಿಯಾಗಿದ್ದರು. ಏರ್ ಶೋ ರಿಹರ್ಸಲ್ ವೇಳೆ ಎಡವಟ್ಟು ನಡೆದಿದ್ದು, ಪೊಲೀಸರಿಗೆ ನೀಡಿದ ಊಟದಲ್ಲಿ ಜಿರಳೆ ಪತ್ತೆಯಾಗಿರುವ ಘಟನೆ ನಡೆದಿದೆ.

ಇಂದು ನಡೆದ ಏರ್ ಶೋ ರಿಹರ್ಸಲ್ ವೇಳೆ ಪೊಲೀಸ್ ಸಿಬ್ಬಂದಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಹಲವು ಸಿಬ್ಬಂದಿಗಳು ಊಟವನ್ನೇ ಮಾಡದೇ ಹಾಗೇಯೇ ಇದ್ದಾರೆ.

ಏರ್ ಶೋ ರಿಹರ್ಸಲ್ ಗೆ ಬಂದಿದ್ದ ಪೊಲೀಸರಿಗೆ ಯಲಹಂಕ ಠಾಣೆ ಇನ್ಸ್ ಪೆಕ್ಟರ್ ಕೃಷ್ಣಮೂರ್ತಿ ಊಟದ ವ್ಯವಸ್ಥೆ ಮಾಡಿದ್ದರು. ಯಲಹಂಕ ಠಾಣೆಯಿಂದಲೇ ಊಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಊಟದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಭದ್ರತೆಗೆ ಬರುವ ಪೊಲೀಸರಿಗೆ ಒಂದು ಊಟಕ್ಕೆ 200 ರೂಪಾಯಿ ಕೊಡುವುದಾಗಿ ಪೊಲೀಸ್ ಮಹಾನಿರ್ದೇಶಕರಿಂದ ಫೆ.4ರಂದು ಆದೇಶ ಪ್ರಕಟವಾಗಿತ್ತು. ಆದೇಶವಾಗಿ ಕೆಲವೇ ದಿನಗಳಲ್ಲಿ ಗುಣಮಟ್ಟ, ಶುಚಿತ್ವ ಇಲ್ಲದ ಆಹಾರ ಪೂರೈಕೆಯಾಗಿರುವುದಕ್ಕೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

TAGGED:A cockroach was found in the food given to the policemen during the air show rehearsal
Share This Article
Facebook Twitter Copy Link Print
Previous Article KSRTC BUS ಬಸ್ ಓಡಿಸುತ್ತಿದ್ದಾಗಲೇ ಮೂರ್ಛೇ ಹೋದ ಚಾಲಕ
Next Article ಮೀಟರ್ ಬಡ್ಡಿ ದಂಧೆಕೋರರ ಮನೆ ಮೇಲೆ ಪೊಲೀಸರ ದಾಳಿ: 9 ಮಂದಿ ಅರೆಸ್ಟ್

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?