Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Brinda Prabhu passed away ಕರ್ನಾಟಕದ ಖ್ಯಾತ ಕ್ರೀಡಾಪಟು ಬೃಂದಾ ಪ್ರಭು ನಿಧನ
ಕರ್ನಾಟಕಪ್ರಮುಖ

Brinda Prabhu passed away ಕರ್ನಾಟಕದ ಖ್ಯಾತ ಕ್ರೀಡಾಪಟು ಬೃಂದಾ ಪ್ರಭು ನಿಧನ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ಹೆಸರಾಂತ ಕ್ರೀಡಾಪಟು ಬೃಂದಾ ಪ್ರಭು(68 ವರ್ಷ) ಅವರು ಇಂದು ಮುಂಜಾನೆ ಕಾಶಿಯಲ್ಲಿ ನಿಧನರಾಗಿದ್ದಾರೆ.

ಇವರು ಮೂರೂವರೆ ದಶಕಗಳ ಹಿಂದೆ ಅಂತರ್ ರಾಷ್ಟ್ರೀಯ ಮಹಿಳಾ ಫುಟ್ಬಾಲ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಬೆಂಗಳೂರು ವಿಶ್ವವಿದ್ಯಾನಿಲಯದ ವಾಲಿಬಾಲ್ ತಂಡದ ಉಪ ನಾಯಕಿಯಾಗಿದ್ದರು. ಅಂಚೆ ಮತ್ತು ತಂತಿ ಇಲಾಖೆಯ ಅಖಿಲ ಭಾರತ ಕ್ರೀಡಾಕೂಟದ ಶಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಕೂಡ ಆಗಿದ್ದರು.

ಇವರು ತಮ್ಮ ಪತಿ ಭಾರತದ ಪ್ರಖ್ಯಾತ ಅಂತರ್ ರಾಷ್ಟ್ರೀಯ ಅಥ್ಲೀಟ್, ಧ್ಯಾನ್‌ಚಂದ್ ಪ್ರಶಸ್ತಿ ಪುರಸ್ಕೃತ ಉದಯ ಪ್ರಭು ಮತ್ತು ಅಮೆರಿಕಾದಲ್ಲಿ ನೆಲೆಸಿರುವ ಪುತ್ರನನ್ನು ಅಗಲಿದ್ದಾರೆ.

ಬೃಂದಾ ಪ್ರಭು ಅವರು ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ಹೊರಟು ಪ್ರಯಾಗ್ ರಾಜ್‌ಗೆ ಹೋಗಿ ಪುಣ್ಯಸ್ನಾನ ಮಾಡಿ, ರವಿವಾರ ಕಾಶಿಗೆ ತಲುಪಿ ವಿಶ್ವೇಶ್ವರನ ದರ್ಶನ ಮುಗಿಸಿ ಮಲಗಿದ್ದವರು. ಮುಂಜಾನೆ ನಿದ್ದೆಯಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಸದ್ಯಕ್ಕೆ ಮೃತದೇಹವನ್ನು ಕಾಶಿ ಮಠದಲ್ಲಿ ಇರಿಸಲಾಗಿದ್ದು, ನಾಳೆ ಮಗ ಬಂದ ತಕ್ಷಣ ಅಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಉದಯ ಪ್ರಭು ಅವರು ತಿಳಿಸಿದ್ದಾರೆ.

TAGGED:Karnataka's famous athlete Brinda Prabhu passed away
Share This Article
Facebook Twitter Copy Link Print
Previous Article Only analysis not mentioned any names ಪಕ್ಷದ ರಾಜ್ಯಾಧ್ಯಕ್ಷರಿಗೆ ಉಪ ಚುನಾವಣೆ ಸೋಲಿನ ವರದಿ ಸಲ್ಲಿಸಿದ ಸದಾನಂದಗೌಡ
Next Article PM MODI ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಫ್ರೆಂಚ್ ಅಧ್ಯಕ್ಷರು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?