newsics.com
ವಿಜಯಪುರ: ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರ ಸೇತುವೆಯಿಂದ ಕೃಷ್ಣಾ ನದಿಗೆ ಶನಿವಾರ ಸಂಜೆ ಟಿಪ್ಪರ್ವೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ.
ವೇಗವಾಗಿ ಚಲಿಸುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ, ತಡೆಗೋಡೆಗೆ ಡಿಕ್ಕಿಯಾಗಿ ಸೇತುವೆ ಮೇಲಿನಿಂದ ನದಿಗೆ ಬಿದ್ದ ಪರಿಣಾಮ ಬಸವನಬಾಗೇಬಾಡಿ ತಾಲ್ಲೂಕಿನ ಯಳವಾರ ಗ್ರಾಮದ ಚಾಲಕ ಸಚಿನ್ (32), ಕ್ಲೀನರ್ ಪರಶುರಾಮ (30) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ನದಿಯಲ್ಲಿ ನೀರು ಖಾಲಿಯಾಗಿರುವ ಸ್ಥಳದಲ್ಲಿ ಟಿಪ್ಪರ್ ಬಿದ್ದಿದೆ. ಕೊಲ್ಹಾರ ಠಾಣೆ ಪೊಲೀಸರು ಟಿಪ್ಪರ್ ತೆರವಿಗೆ ಕ್ರಮ ಕೈಗೊಂಡಿದ್ದಾರೆ.
ವಯಾಗ್ರ ಸೇವಿಸಿ ಗಂಡನಿಂದಲೇ ವಿಕೃತ ಕೃತ್ಯ: ಪತಿಯ ಕಾಮಕ್ಕೆ ಬೇಸತ್ತ ನವವಿವಾಹಿತೆ ಆತ್ಮಹತ್ಯೆ
Bridegroom death ಮದುವೆ ಮೆರವಣಿಗೆ ವೇಳೆಯೇ ಹೃದಯಾಘಾತದಿಂದ ಮದುಮಗ ಸಾವು, ವೈರಲ್ ವಿಡಿಯೋ ನೋಡಿ
Rudrappa Lamani, ಕಬ್ಬಡಿ ಆಡಲು ಹೋಗಿ ಕಾಲು ಮುರಿದುಕೊಂಡ ಉಪ ಸಭಾಪತಿ ರುದ್ರಪ್ಪ ಲಮಾಣಿ
Relationship ಗಂಡ ಹೆಂಡತಿ ರೀತಿ ದೈಹಿಕ ಸಂಪರ್ಕ ಮಾಡ್ತಾರೆ, ಆದರೆ ಒಟ್ಟಿಗಿರಲ್ಲ: ಏನಿದು ಸಿಚುವೇಷನ್ಶಿಪ್?