Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kumbamela ಕುಂಭಮೇಳದ ನೀರು ಸ್ನಾನಕ್ಕೆ ಯೋಗ್ಯವಲ್ಲ: ವರದಿಯಲ್ಲಿ ಬಹಿರಂಗ
ದೇಶಪ್ರಮುಖ

Kumbamela ಕುಂಭಮೇಳದ ನೀರು ಸ್ನಾನಕ್ಕೆ ಯೋಗ್ಯವಲ್ಲ: ವರದಿಯಲ್ಲಿ ಬಹಿರಂಗ

Share
1 Min Read
SHARE

newsics.com

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ ಸಂಖ್ಯೆ 50 ಕೋಟಿ ದಾಟಿ ಹೊಸ ದಾಖಲೆ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನದಿಯ ನೀರು ಅತ್ಯಂತ ಕಲುಷಿತವಾಗಿದ್ದು, ಸ್ನಾನಕ್ಕೂ ಯೋಗ್ಯವಲ್ಲ ಎನ್ನುವ ಆಘಾತಕಾರಿ ವರದಿ ಬಹಿರಂಗವಾಗಿದೆ.

ತ್ರಿವೇಣಿ ಸಂಗಮ ಸೇರಿ ಪ್ರಯಾಗ್ ರಾಜ್ ನ ವಿವಿಧ ಪ್ರದೇಶಗಳಿಂದ ಸಂಗ್ರಹಿಸಿದ ನೀರಿನ ಮಾದರಿಯನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪರೀಕ್ಷೆಗೆ ಒಳಪಡಿಸಿ ಈ ವಿಷಯವನ್ನು ದೃಢಪಡಿಸಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀರಿನ ಗುಣಮಟ್ಟ ಕುರಿತ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕಾರಣಕ್ಕೆ ಸಲ್ಲಿಸಿದ್ದು, ನ್ಯಾಯಾಧಿಕರಣ ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಮಾತ್ರವಲ್ಲ, ಉತ್ತರಪ್ರದೇಶದ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಕಲುಷಿತ ನೀರಿನಲ್ಲಿ 50 ಕೋಟಿ ಜನ ಸ್ನಾನ ಮಾಡುವಂತೆ ಮಾಡಿದ್ದೀರಿ. ಸ್ನಾನಕ್ಕೂ ಯೋಗ್ಯವಲ್ಲದ ನೀರನ್ನು ಜನ ಕುಡಿಯಲು ಬಳಸಬೇಕೇ ಎಂದು ತರಾಟೆಗೆ ತೆಗೆದುಕೊಂಡಿದ್ದು, ವಿಸ್ತೃತ ವರದಿ ಸಲ್ಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

TAGGED:Kumbh Mela water not fit for bathing: report reveals
Share This Article
Facebook Twitter Copy Link Print
Previous Article Namma metro ದರ ಏರಿಕೆ ಎಫೆಕ್ಟ್: 2.3 ಲಕ್ಷ ಪ್ರಯಾಣಿಕರ ಸಂಖ್ಯೆ ಇಳಿಕೆ, ಮೆಟ್ರೋಗೆ ಟೆನ್ಶನ್
Next Article cancer vaccine ಮಹಿಳೆಯರಿಗೆ ಶೀಘ್ರದಲ್ಲೇ ಕ್ಯಾನ್ಸರ್ ಲಸಿಕೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?