Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 3 ರಾಜ್ಯಗಳಲ್ಲಿ ಹಕ್ಕಿ ಜ್ವರ: ಕರ್ನಾಟಕದಲ್ಲಿ ಅಲರ್ಟ್ ಘೋಷಣೆ
ದೇಶಪ್ರಮುಖ

3 ರಾಜ್ಯಗಳಲ್ಲಿ ಹಕ್ಕಿ ಜ್ವರ: ಕರ್ನಾಟಕದಲ್ಲಿ ಅಲರ್ಟ್ ಘೋಷಣೆ

Share
1 Min Read
SHARE

newsics.com

ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ. ಎರಡೂ ರಾಜ್ಯಗಳಲ್ಲಿ ಕೋಳಿಗಳ ಮಾರಣಹೋಮ ನಡೆದಿದೆ.

ಹೊರ ರಾಜ್ಯಗಳಿಂದ ಕೋಳಿ, ಮೊಟ್ಟೆಗಳ ಆಮದು ಮಾಡಿಕೊಳ್ಳದಂತೆ ನಿಷೇಧಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ. ಎರಡೂ ರಾಜ್ಯಗಳಲ್ಲಿ ಕೋಳಿಗಳ ಮಾರಣಹೋಮ ನಡೆದಿದೆ.

ಸಂಯುಕ್ತ ನೆಲ್ಲೂರು ಜಿಲೆಯ ಗೂಡೂರು, ಸುಳ್ಳೂರುಪೇಟ, ನಾಯ್ಡುಪೇಟ ಮತ್ತು ವೆಂಕಟಗಿರಿ ಪ್ರದೇಶಗಳಲ್ಲಿ ಚಿಕನ್ ಶಾಪ್ ಗಳಲ್ಲಿ ನೂರಾರು ಕೋಳಿಗಳು ಸಾಯುತ್ತಿವೆ. ಹಾಗಾಗಿ ಕೋಳಿ ಖರೀಗೆ ಜನ ಹಿಂದೇಟು ಹಾಕುತ್ತಿದ್ದಾರೆ. ಚಿಕನ್ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.

ಬೇರೆ ರಾಜ್ಯಗಳಲ್ಲಿಯೂ ಸೋಂಕು ಹರಡುವ ಭೀತಿಯಿಂದ ಕೊಳಿ, ಮೊಟ್ಟೆ ಆಮದಿಗೆ ನಿಷೇಧ ಹೇರಲಾಗಿದೆ. ಬೀದರ್, ಬಳ್ಳಾರಿ, ಬೆಳಗಾವಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವ್ಯಾಪಾರಗಳ ಮೇಲೆ ನಿಗಾ ವಹಿಸಲಾಗಿದ್ದು, ಹಿಒರ ರಾಜ್ಯಗಳಿಂದ ಬರುವ ಕೋಳಿ, ಮೊಟ್ಟೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

TAGGED:Bird flu in 3 states: Alert declared in Karnataka
Share This Article
Facebook Twitter Copy Link Print
Previous Article Bigg Twist 18ರ ಯುವತಿ- 50ರ ವ್ಯಕ್ತಿ ಮದ್ವೆಗೆ ಟ್ವಿಸ್ಟ್: ಮನೆಗೆ ರಿಟರ್ನ್ ಆದ ಕರೀಷ್ಮಾ ಆರೋಪಗಳೇನು?
Next Article Prediction ಇಂದು ಬುಧಾದಿತ್ಯ ಯೋಗ: ಈ ರಾಶಿಯವರಿಗೆ ಭಾರೀ ಅದೃಷ್ಟ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?