Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Summer ಕರ್ನಾಟಕದಲ್ಲಿ ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆ ಎಚ್ಚರಿಕೆ ಏನು?
ಕರ್ನಾಟಕಪ್ರಮುಖ

Summer ಕರ್ನಾಟಕದಲ್ಲಿ ಬಿಸಿಲಿನ ತಾಪ ಏರಿಕೆ: ಹವಾಮಾನ ಇಲಾಖೆ ಎಚ್ಚರಿಕೆ ಏನು?

Share
1 Min Read
SHARE

newsics.com

ಬೆಂಗಳೂರು: ಇಷ್ಟು ದಿನ ಮನೆಯಿಂದ ಹೊರಗೆ ಬಂದರೆ ಚುಮುಚುಮು ಚಳಿಗೆ ನಡುಗುತ್ತಿದ್ದ ಜನ, ಬೇಸಿಗೆ ಆರಂಭವಾಗೋದಕ್ಕೂ ಮುಂಚೆ ಬೇಸಿಗೆಯಲ್ಲಿ ಬೆಂದು ಬೆವರಳಿದ್ದಾರೆ.
ರಾಜ್ಯದಲ್ಲಿ ಪೂರ್ವ ಬೇಸಿಗೆ ಅಬ್ಬರ ಜೋರಾಗಿದೆ. ಈ ಹಿಂದಿನ ವರ್ಷಗಳಿಗಿಂತಲೂ ಈ ಬಾರಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿದ್ದು, ಮುಂದಿನ ವಾರ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಬಗ್ಗೆ ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಜನರಲ್ಲಿ ಆತಂಕ ಎಚ್ಚಿಸಿದೆ.
ರಾಜ್ಯದಲ್ಲಿ ಮುಂದಿನ 7 ದಿನ ಒಣಹವೆ ಮುಂದುವರಿಕೆಯಾಗಲಿದ್ದು, 20 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು, ಇಲ್ಲಿಯವರೆಗೆ ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಮಾತ್ರವೇ ಭಾರೀ ಪ್ರಮಾಣದ ಉಷ್ಣಾಂಶವಾಗಿದೆ.
ಬಿಸಿ ಬಿಸಿ ಬೇಸಿಗೆ

  • ಬೆಂಗಳೂರು- ಗರಿಷ್ಠ ಉಷ್ಣಾಂಶ : 33.8 ಸೆಲ್ಸಿಯಸ್
  • ಕಲಬುರಗಿ ಹಾಗೂ ಕೊಪ್ಪಳ- ಗರಿಷ್ಠ ಉಷ್ಣಾಂಶ : 33°ಸೆಲ್ಸಿಯಸ್
  • ಬಿಜಾಪುರ, ಬೆಳಗಾವಿ, ಗದಗ, ಶಿವಮೊಗ್ಗ- ಗರಿಷ್ಠ ಉಷ್ಣಾಂಶ : 35°ಸೆಲ್ಸಿಯಸ್

ಮುಂದಿನ 7 ದಿನಗಳ ವರದಿ

  • ಬೆಂಗಳೂರು & ಒಳನಾಡಿನಲ್ಲಿ- ಗರಿಷ್ಠ ಉಷ್ಣಾಂಶ: 32-34 ಸೆಲ್ಸಿಯಸ್
  • ಉತ್ತರ ಒಳನಾಡಿನಲ್ಲಿ- ಗರಿಷ್ಠ ಉಷ್ಣಾಂಶ: 35 ರಿಂದ 37°ಸೆಲ್ಸಿಯಸ್
  • ಕರಾವಳಿ ಜಿಲ್ಲೆಗಳಲ್ಲಿ- ಗರಿಷ್ಠ ಉಷ್ಣಾಂಶ: 33 ರಿಂದ 35 ಸೆಲ್ಸಿಯಸ್
  • ದಕ್ಷಿಣ ಒಳನಾಡು- ಗರಿಷ್ಠ ಉಷ್ಣಾಂಶ: ಎಲ್ಲೆಡೆ ಒಣಹವೆ

Youtube capital ತುಳಸಿ ಗ್ರಾಮ ದೇಶದ ಯೂಟ್ಯೂಬ್ ರಾಜಧಾನಿ! ಇಲ್ಲಿದ್ದಾರೆ ಸಾವಿರಾರು ಯೂಟ್ಯೂಬರ್ಸ್!

TAGGED:Rising heat in Karnataka: What is the warning of the Meteorological Department?
Share This Article
Facebook Twitter Copy Link Print
Previous Article Madhubangrappa SSLC ಉತ್ತೀರ್ಣಕ್ಕೆ ಕನಿಷ್ಠ ಶೇ. 35 ಅಂಕ ಕಡ್ಡಾಯ: ಹಿಜಾಬ್‌ಗೆ ಅವಕಾಶವಿಲ್ಲ?- ಮಧು ಬಂಗಾರಪ್ಪ
Next Article Bear rate hike ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಶಾಕ್: ಬಿಯರ್ ಮಾರಾಟ ಕುಸಿತ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?