Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Harassment ಹುಡುಗಿಯರೇ ಇಂತಹ ವಿಷಯದಲ್ಲಿ ಯಾಮಾರಿದರೆ ಬದುಕು ನರಕ
ಕರ್ನಾಟಕಪ್ರಮುಖ

Harassment ಹುಡುಗಿಯರೇ ಇಂತಹ ವಿಷಯದಲ್ಲಿ ಯಾಮಾರಿದರೆ ಬದುಕು ನರಕ

Share
1 Min Read
SHARE

newsics.com

ಕೊಳ್ಳೇಗಾಲ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ಗರ್ಭಪಾತ ಮಾಡಿಸಿದ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.

ಪ್ರಿಯಕರ ಸೇರಿ ಆತನ ತಂದೆ ಹಾಗೂ ತಾಯಿ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೊಂದ ಯುವತಿ ದೂರುನೀಡಿದ್ದಾರೆ.
ಯಳಂದೂರು ತಾಲೂಕಿನ ಮದ್ದೂರು ಗ್ರಾಮದ ರೋಹಿಣಿ (30) ವಂಚನೆಗೊಳಗಾದ ಯುವತಿ ಎಂದು ತಿಳಿದು ಬಂದಿದೆ.

ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮದ ಸಿದ್ದಪ್ಪಾಜಿ ಅಲಿಯಾಸ್ ಶಿವು ಯುವತಿಯನ್ನು ಮದುವೆಯಾಗುವುದಾಗಿ ವಂಚಿಸಿರುವ ಆರೋಪಿ. ಈತನ ವಂಚನೆ ಕುರಿತು ಯುವತಿ ಪೋಷಕರ ಬಳಿ ಹೇಳಿಕೊಂಡರು ಸಹಾ ಯುವಕನ ಕೃತ್ಯಕ್ಕೆ ಸಾಥ್ ನೀಡಿದ್ದು ಅಲ್ಲದೆ ತನ್ನನ್ನು ಗರ್ಭಪಾತಕ್ಕೆ ದೂಡಿದ ಸಿದ್ದಪ್ಪಾಜಿ ತಂದೆ ದೊಡ್ಡಸಿದ್ದಯ್ಯ, ತಾಯಿ ಲಕ್ಷ್ಮಿ ವಿರುದ್ಧವೂ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿ ರೋಹಿಣಿ ಬೆಂಗಳೂರಿನ ಆರ್.ಆರ್.ನಗರದಲ್ಲಿ ಶುಶ್ರೂಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಆರೋಪಿ ಸಿದ್ದಪ್ಪಾಜಿ ಮತ್ತು ರೋಹಿಣಿ ನಡುವೆ ಪ್ರೇಮಾಂಕುರವಾಗಿತ್ತು. ನಮ್ಮಿಬ್ಬರ ಪ್ರೀತಿ, ಸಲುಗೆ ಹಿನ್ನೆಲೆ ಬೈಕ್ ಖರೀದಿಗಾಗಿ, ಲ್ಯಾಪ್ ಟ್ಯಾಪ್‌ ಕೊಳ್ಳಲು ಮತ್ತು ಜಮೀನಿನಲ್ಲಿ ಕೊಳವೆಬಾವಿ ಅಳವಡಿಕೆಗಾಗಿ ₹4.50ಲಕ್ಷ ನೀಡಲಾಗಿತ್ತು ಎಂದು ಯುವತಿ ವಿವರಿಸಿದ್ದಾರೆ. ಯುವತಿ ನೀಡಿದ ದೂರಿನ ಹಿನ್ನೆಲೆ ಪಿಎಸ್ಸೈ ವರ್ಷ ಕ್ರಮಕೈಗೊಂಡಿದ್ದಾರೆ.

TAGGED:if you care about thatlive in helllook what's hereLove love love love love love be around the tree with the boys girls beware
Share This Article
Facebook Twitter Copy Link Print
Previous Article Gold rate ಸತತ 4 ದಿನ ಏರಿಕೆ ಬಳಿಕ ಚಿನ್ನದ ಬೆಲೆ ಕುಸಿತ : ಇಂದಿನ ಗೋಲ್ಡ್ ರೇಟ್ ಇಲ್ಲಿದೆ..?
Next Article Harassment ಮಹಿಳೆ ಮೇಲೆ ನಾಲ್ವರಿಂದ ಗ್ಯಾಂಗ್ ರೇಪ್

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?