Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಕರ್ನಾಟಕಪ್ರಮುಖ

ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Share
0 Min Read
SHARE

newsics.com

ಮಂಡ್ಯ: ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಹಾಗೂ ತನ್ನ ಮಗಳೊಂದಿಗೆ ಮಾಸ್ತಪ್ಪ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ (65), ರತ್ನಮ್ಮ (45) ಮತ್ತು ಲಕ್ಷ್ಮಿ (18) ಎಂದು ಗುರುತಿಸಲಾಗಿದೆ. ಸಾಲಭಾದೆ ತಾಳದೆ ಪತ್ನಿ ಹಾಗೂ ಪುತ್ರಿಯ ಜೊತೆ ವಿಸಿ ನಾಲೆಗೆ ಹಾರಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

TAGGED:three people from the same family committed suicide by jumping into the VC channel of Mandya.Unable to bear the debt
Share This Article
Facebook Twitter Copy Link Print
Previous Article Vijendar Gupta ದೆಹಲಿ ವಿಧಾನಸಭೆ ಸ್ಪೀಕರ್ ಆಗಿ ‘ವಿಜೇಂದರ್ ಗುಪ್ತಾ’ ಆಯ್ಕೆ
Next Article ಪ್ಯಾಂಟ್ ಹಾಕೋದು ಮರೆತು ಪೋಸ್ ಕೊಟ್ಟ MLA ಮಗಳು!

Popular Posts

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಅಗಸ್ಟ್​​ 7 ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ!

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?