Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Pavithra Naresh ಚಿನ್ನದಲ್ಲಿ ತಾಯಿ ಪಾದ ಮಾಡಿಸಿದ ನರೇಶ್!
Uncategorized

Pavithra Naresh ಚಿನ್ನದಲ್ಲಿ ತಾಯಿ ಪಾದ ಮಾಡಿಸಿದ ನರೇಶ್!

Share
1 Min Read
SHARE

newsics.com

ಹೈದ್ರಾಬಾದ್: ನಟಿ ಪವಿತ್ರಾ ಲೋಕೇಶ್ ಪತಿ ನರೇಶ್‌ ಅವರು ತಮ್ಮ ತಾಯಿಯ ವಿಚಾರಕ್ಕೆ ಸಖತ್‌ ಸುದ್ದಿಯಾಗಿದ್ದಾರೆ.

ನರೇಶ್ ಅವರ ತಾಯಿ ದಕ್ಷಿಣ ಭಾರತ ಚಿತ್ರರಂಗದ ನಟಿ ವಿಜಯ ನಿರ್ಮಲಾ. ತೆಲುಗು, ತಮಿಳು, ಮಲಯಾಳಂ ಕೆಲ ಕನ್ನಡ ಸಿನಿಮಾಗಳಲ್ಲಿಯೂ ವಿಜಯ್ ನಿರ್ಮಲಾ ನಟಿಸಿದ್ದರು.

ಇದೀಗ ನಟ ತಮ್ಮಿಂದ ದೂರವಾಗಿರುವ ತಮ್ಮ ತಾಯಿಗೆ ಚಿನ್ನದ ಪಾದಗಳನ್ನು ಮಾಡಿಸಿ ಪೂಜಿಸುತ್ತಿದ್ದಾರೆ. ನರೇಶ್ ಪ್ರಸಿದ್ಧ ನಟಿ, ನಿರ್ದೇಶಕಿ, ನಿರ್ಮಾಪಕಿ ಮತ್ತು ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ವಿಜೇತೆ ವಿಜಯ ನಿರ್ಮಲಾ ಅವರ ಮಗ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ನರೇಶ್ ಒಬ್ಬ ನಟನಾಗಿ ಖ್ಯಾತಿಗೆ ಏರಲು ಅವರ ತಾಯಿ ವಿಜಯ ನಿರ್ಮಲಾ ಅವರ ಪ್ರೋತ್ಸಾಹವೇ ಪ್ರಮುಖ ಕಾರಣ.

ನಾನು ಪ್ರತಿದಿನವೂ ಅಮ್ಮನ ಪಾದ ಮುಟ್ಟಿ ಆಶೀರ್ವಾದ ಪಡೆಯುತ್ತೇನೆ ಎಂದಿದ್ದರು ನರೇಶ್. ಪ್ರತಿಮೆಯ ಸುತ್ತ ಅಮ್ಮನಿಗೆ ಇಷ್ಟವಾದ ಗುಲಾಬಿ ಗಿಡಗಳನ್ನು ಬೆಳೆಸಿದ್ದಾರೆ. ಸಂದರ್ಶನದಲ್ಲಿ ಮಾತನಾಡಿರುವ ನರೇಶ್, ಪವಿತ್ರಾ ಲೋಕೇಶ್ ಮತ್ತು ನನ್ನ ತಾಯಿ ವಿಜಯ ನಿರ್ಮಲಾ ನಡುವೆ ಬಹಳ ಹೋಲಿಕೆ ಇದೆ ಎಂದೂ ಹೇಳಿಕೊಂಡಿದ್ದಾರೆ.

ಕಂಚಿನ ಪ್ರತಿಮೆಯ ಜತೆಗೆ, ನರೇಶ್ ತಯಾರಿಸಿದ ವಿಜಯ ನಿರ್ಮಲಾ ಅವರ ಚಿನ್ನದ ಪಾದಗಳನ್ನು ಸಹ ಮಾಡಿಸಿದ್ದಾರೆ. ಇದೀಗ ನಟ ಈ ಬಗ್ಗೆ ತೆಲುಗು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ತೆಲುಗು ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅಮ್ಮ ನಿಧನ ಹೊಂದಿದ ದಿನ ತುಂಬಾ ದುಃಖವಾಗಿತ್ತು.

Share This Article
Facebook Twitter Copy Link Print
Previous Article Koppla : ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
Next Article tulasi plant ನೀವು ಈ ಗಿಡಗಳನ್ನು ತುಳಸಿ ಗಿಡದ ಬಳಿ ಇಟ್ಟಿದ್ದೀರಾ? ಹಾಗಾದ್ರೆ ಸಂತೋಷ ಮಾಯವಾಗುವುದು ಖಚಿತ!

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?