Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮು-ಕಾಶ್ಮೀರದಲ್ಲಿ ಹಿಮ ಮಳೆ: ಇಬ್ಬರು ಸಾವು; 12 ಜನರ ರಕ್ಷಣೆ
ದೇಶಪ್ರಮುಖ

ಜಮ್ಮು-ಕಾಶ್ಮೀರದಲ್ಲಿ ಹಿಮ ಮಳೆ: ಇಬ್ಬರು ಸಾವು; 12 ಜನರ ರಕ್ಷಣೆ

Share
1 Min Read
SHARE

newsics.com

ಜಮ್ಮು-ಕಾಶ್ಮೀರದಲ್ಲಿ ಹಿಮ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ಕಳೆದ ಮೂರು ದಿನಗಳಿಂದ ಜಮ್ಮು-ಕಾಶ್ಮೀರದಾದ್ಯಂತ ಭಾರಿ ಮಳೆಯಾಗುತ್ತಿದೆ.

ಮತ್ತೊಂದೆಡೆ ಹಿಮಪಾತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಹಿಮಪಾತದಿಂದಾದಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ವಿವಿಧ ರಸ್ತೆಗಳಲ್ಲಿ ಸಾಂಚಾರ ಸ್ಥಗಿತಗೊಂಡಿದೆ.

ಮತ್ತೊಂದೆಡೆ ಜಮ್ಮು-ಕಾಶ್ಮೀರ ಉಧಂಪುರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ದುರಂತದಲ್ಲಿ ಮಹಿಳೆ ಹಾಗೂ ಆಕೆಯ ಮಗ ಇಬ್ಬರು ಸಾವನ್ನಪ್ಪಿದ್ದಾರೆ. ಮೌಂಗಾರಿ ಬಳಿ ಬೃಹತ್ ಬಂಡೆ ಕುಸಿದು ಬಿದ್ದು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತಾಯಿ ಹಾಗೂ ಮಗ ಮೃತಪಟ್ಟಿದ್ದಾರೆ.

ಮೃತರನ್ನು ಶಾನೋ ದೇವಿ (50) ಹಾಗೂ ಅವರ ಮಗ ರಘು (25) ಎಂದು ಗುರುತಿಸಲಾಗಿದೆ.

ಇನ್ನೊಂದೆಡೆ ಕಥುವಾ ಜಿಲ್ಲೆಯ ರಾಜ್ ಬಾಗ್ ನಲ್ಲಿ ಉಜ್ ನದಿಯಲ್ಲಿ ಸಿಲುಕಿದ್ದ 11 ವಲಸೆ ಕಾರ್ಮಿಕರನ್ನು ವಿಪತ್ತು ನಿರ್ವಹಣಾ ತಂಡ, ಎಸ್ ಡಿ ಆರ್ ಎಫ್ ರಕ್ಷಿಸಿದೆ. ತಾವಿ ನದಿ ನೀರಿನಲ್ಲಿ ಸಿಲುಕಿದ್ದ ಗೋಲೆ-ಗುಜ್ರಾಲ್ ನಿವಾಸಿ ಮೋಹನ್ ಲಾಲ್ ಎಂಬಾತನನ್ನು ಅಧಿಕಾರಿಗಳು ರಕ್ಷಿಸಿದ್ದಾರೆ.

TAGGED:Snowfall in Jammu-Kashmir: Two killed; 12 Protection of people
Share This Article
Facebook Twitter Copy Link Print
Previous Article Health Department raids ಬೆಂಗಳೂರಿನಲ್ಲಿ ಆಪರೇಷನ್ ಇಡ್ಲಿ: ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ದಾಳಿ
Next Article Bangalore International film fest ನಾಳೆಯಿಂದ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ಆರಂಭ

Popular Posts

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?