Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING ಶುಭೋದಯ, ಪಾಲ್ಗುಣ ಮಾಸ ಶುಕ್ಲ ಪಕ್ಷ ದ್ವಿತೀಯ, 01-03-2025, ಶನಿವಾರ
ಆಲಾಪಈ ದಿನದಿನ ಭವಿಷ್ಯಪಂಚಾಂಗಪ್ರಮುಖಪ್ರಮುಖ

GOOD MORNING ಶುಭೋದಯ, ಪಾಲ್ಗುಣ ಮಾಸ ಶುಕ್ಲ ಪಕ್ಷ ದ್ವಿತೀಯ, 01-03-2025, ಶನಿವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ‌ ಪಂಚಾಂಗ

ಪಾಲ್ಗುಣ ಮಾಸ ಶುಕ್ಲ ಪಕ್ಷ ದ್ವಿತೀಯ

01-03-2025, ಶನಿವಾರ

# ಶ್ರೀ ರಾಮಕೃಷ್ಣ ಪರಮಹಂಸ ಜಯಂತಿ

# ರಂಜಾನ್ ಆರಂಭ

—
ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 01/03/2025
ತಿಂಗಳು – ಮಾರ್ಚ್
ಬಣ್ಣ – ನೀಲಿ/ಕಪ್ಪು
ವಾರ – ಶನಿವಾರ

ತಿಥಿ – ದ್ವಿತೀಯ 24:08:49*
ಪಕ್ಷ – ಶುಕ್ಲ
ನಕ್ಷತ್ರ – ಪೂರ್ವಭಾದ್ರಪದ 11:21:40
ಯೋಗ – ಸಾಧ್ಯ 16:23:41
ಕರಣ – ಬಾಳವ 13:42:52
ಕರಣ. – ಕೌಳವ 24:08:49*

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಫಾಲ್ಗುಣ
ಚಂದ್ರ ರಾಶಿ – ಮೀನ
ಸೂರ್ಯ ರಾಶಿ – ಕುಂಭ
ಋತು – ಶಿಶಿರ

ಸೂರ್ಯೋದಯ 06:36:35
ಸೂರ್ಯಾಸ್ತ 18:27:21
ಹಗಲಿನ ಅವಧಿ 11:50:45
ರಾತ್ರಿಯ ಅವಧಿ 12:08:40
ಚಂದ್ರೋದಯ 07:27:31
ಚಂದ್ರಾಸ್ತ 19:51:56

ರಾಹು ಕಾಲ 09:34 – 11:03 ಅಶುಭ
ಯಮಘಂಡ ಕಾಲ 14:01 – 15:30 ಅಶುಭ
ಗುಳಿಕ ಕಾಲ 06:37 – 08:05
ಅಭಿಜಿತ್ 12:08 – 12:56 ಶುಭ
ದುರ್ಮುಹೂರ್ತ 08:11 – 08:59 ಅಶುಭ

—

ಇಂದಿನ ಮಾತು

ಸಂಬಂಧಗಳನ್ನು ದೊಡ್ಡ ಮಾತುಗಳಿಂದ ಅಳೆಯುವುದಕ್ಕಿಂತ ಸಣ್ಣ ಪುಟ್ಟ ಭಾವನೆಗಳಿಂದ ಅಳೆಯಬೇಕು.

—
You can be sure that there will be light at the end of the tunnel only if you walk through it.

—

ಇಂದಿನ ಸುಭಾಷಿತ

ತದಾತ್ವೇ ನೂತನಂ ಸರ್ವಂ
ಆಯತ್ಯಾಂ ಚ ಪುರಾತನಂ |
ನ ದೋಷಾಯೈತದುಭಯಂ
ನ ಗುಣಾಯ ಚ ಕಲ್ಪತೇ ||
(ಯಾದವಾಭ್ಯುದಯ)

ಪ್ರತಿಯೊಂದೂ ಅದರ ಕಾಲಕ್ಕೆ ಹೊಸದು. ಕಾಲ ಕಳೆದರೆ ಅದುವೇ ಹಳತು ಆಗುತ್ತದೆ. ಆದುದರಿಂದ ಹೊಸತನವಾಗಲಿ, ಹಳೆತನವಾಗಲಿ ಗುಣದೋಷಗಳಿಗೆ (ಒಳಿತು-ಕೆಡುಕುಗಳಿಗೆ) ಕಾರಣವಾಗುವುದಿಲ್ಲ.

—

ಇಂದಿನ ಪದಾರ್ಥ

ಅಧಿಷ್ಠಾನ = Standing by, being at hand, approach
ಅಧೀತ = Attained, studied, read, well read

—

ಇಂದಿನ ಓದು

ಸರ್ವಃ ಶರ್ವಃ ಶಿವಃ ಸ್ಥಾಣುರ್ಭೂತಾದಿರ್ನಿಧಿರವ್ಯಯಃ |
ಸಂಭವೋ ಭಾವನೋ ಭರ್ತಾ ಪ್ರಭವಃ ಪ್ರಭುರೀಶ್ವರಃ || 4 ||

31) ಸಂಭವಃ

ಸಂಭವಃ ಅಂದರೆ ಭಕ್ತರು ಕರೆದಾಗ ತಾನೇ ತಾನಾಗಿ ಸಂಭವಿಸುವವನು (ಭೂಮಿಗೆ ಇಳಿದು ಬರುವವನು). ಜಗತ್ತಿನ ಸೃಷ್ಟಿಗೆ ಕಾರಣನಾದವನು ಹಾಗೂ ಜಗತ್ತಿನ ಪಾಲನೆಗೋಸ್ಕರ ತಾನೇ ತಾನಾಗಿ ಅವತರಿಸುವವನು.
ಸಮೀಚೀನಃ ಭವಃ – ಶ್ರೇಷ್ಠವಾದ ಉನ್ನತಿ ಅಥವಾ ಮುಕ್ತಿ ಯಾರಿಂದ ಸಿಗುತ್ತದೋ ಅವನು ಸಂಭವಃ

32) ಭಾವನಃ

ಒಬ್ಬೊಬ್ಬರೊಳಗಿದ್ದು ಅವರ ಭಾವನೆಗಳನ್ನು ನಿಯಂತ್ರಿಸುವ ಶಕ್ತಿಯಾದ ಭಗವಂತ ಭಾವನಃ .
ಭಾವಂ+ನಯತಿ=ಭಾವನಃ ಅಂದರೆ ನಮಗೆ ಆನಂದವನ್ನು ಕೊಡುವವನು; ಭಾವಂ+ಅಪನಯತಿ=ಭಾವನಃ ಅಂದರೆ ನಾವು ಕೆಟ್ಟ ದಾರಿಯಲ್ಲಿ ನಡೆದಾಗ ನಮ್ಮನ್ನು ಸರಿ ದಾರಿಗೆ ತರಲು ನಮಗೆ ದುಃಖವನ್ನು ಕೊಡುವವನು. ಹೀಗೆ ನಮ್ಮ ಸುಖ-ದುಃಖಕ್ಕೆ ಕಾರಣನಾದವನು ಭಾವನಃ.

***

TAGGED:01-03-2025Good morningSaturdaysecond day of the Shukla Paksha of the month of Palguna
Share This Article
Facebook Twitter Copy Link Print
Previous Article BYV’s car accident ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ‌ ಕಾರಿಗೆ ಲಾರಿ ಡಿಕ್ಕಿ, ಕಾರು ನಜ್ಜುಗುಜ್ಜು
Next Article Today’s prediction ಶುಭ ದಿನ, 01-03-2025, ಶನಿವಾರ, ನಿಮ್ಮ ಇಂದಿನ ಭವಿಷ್ಯದಲ್ಲೇನಿದೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?