Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಚತುರ್ಥಿ 03-03-2025, ಸೋಮವಾರ
ಈ ದಿನಪಂಚಾಂಗಪ್ರಮುಖ

GOOD MORNING ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಚತುರ್ಥಿ 03-03-2025, ಸೋಮವಾರ

Share
3 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ‌ ಪಂಚಾಂಗ

ಫಾಲ್ಗುಣ ಮಾಸ ಶುಕ್ಲ ಪಕ್ಷ ಚತುರ್ಥಿ

03-03-2025, ಸೋಮವಾರ

# ವಿನಾಯಕ ಚತುರ್ಥಿ, ಪಂಚಕ‌ ಸಮಾಪ್ತಿ

# ವಿಶ್ವ ವನ್ಯಜೀವಿ ದಿನ

# ವಿಶ್ವ ಶ್ರವಣ ದಿನಾಚರಣೆ

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 03/03/2025
ತಿಂಗಳು – ಮಾರ್ಚ್
ಬಣ್ಣ – ಬಿಳಿ
ವಾರ – ಸೋಮವಾರ

ತಿಥಿ – ಚತುರ್ಥಿ 18:01:33
ಪಕ್ಷ – ಶುಕ್ಲ
ನಕ್ಷತ್ರ – ರೇವತಿ 06:38:07
ನಕ್ಷತ್ರ – ಅಶ್ವಿನಿ 28:28:42*
ಯೋಗ – ಶುಕ್ಲ 08:55:57
ಯೋಗ – ಬ್ರಹ್ಮ 29:23:28*
ಕರಣ – ವಾಣಿಜ 07:30:07
ಕರಣ – ವಿಷ್ಟಿ (ಭದ್ರ)18:01:33
ಕರಣ – ಭವ 28:36:37*

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ). ಫಾಲ್ಗುಣ
ಚಂದ್ರ ರಾಶಿ – ಮೀನ till 06:38:07
ಚಂದ್ರ ರಾಶಿ – ಮೇಷ from 06:38:07
ಸೂರ್ಯ ರಾಶಿ – ಕುಂಭ
ಋತು – ಶಿಶಿರ

ಸೂರ್ಯೋದಯ – 06:35:28
ಸೂರ್ಯಾಸ್ತ – 18:27:39
ಹಗಲಿನ ಅವಧಿ – 11:52:10
ರಾತ್ರಿಯ ಅವಧಿ – 12:07:14
ಚಂದ್ರೋದಯ – 08:54:44
ಚಂದ್ರಾಸ್ತ – 21:48:13

ರಾಹು ಕಾಲ – 08:04 – 09:34‌ ಅಶುಭ
ಯಮಘಂಡ ಕಾಲ – 11:03 – 12:32 ಅಶುಭ
ಗುಳಿಕ ಕಾಲ – 14:01 – 15:30
ಅಭಿಜಿತ್ – 12:08 – 12:55 ಶುಭ
ದುರ್ಮುಹೂರ್ತ – 12:55 – 13:43 ಅಶುಭ
ದುರ್ಮುಹೂರ್ತ – 15:18 – 16:05 ಅಶುಭ

—

ಇಂದಿನ ಮಾತು

ನಿಮ್ಮ ಇಂದಿನ ತಾಳ್ಮೆ ನಾಳೆಯ ಶಕ್ತಿ.

—
No one can lift you or lower you without your permission.. You are the only one responsible for your being.

—

ಇಂದಿನ ಸುಭಾಷಿತ

ಯದ್ಯಪಿ ರಟತಿ ಸರೋಷಂ
ಮೃಗಪತಿಪುರತೋಽಪಿ ಗೋಮಾಯುಃ |
ತದಪಿ ನ ಕುಪ್ಯತಿ ಸಿಂಹೋಽಪಿ
ಅಸದೃಶಪುರುಷೇಷು ಕಃ ಕೋಪಃ ||

ಮೃಗರಾಜನ ಸಮ್ಮುಖದಲ್ಲಿ ನರಿಯು ರೋಷದಿಂದ ಊಳಿಟ್ಟರೂ ಸಿಂಹವು ಕೋಪಿಸಿಕೊಳ್ಳುವುದೇ ಇಲ್ಲ. ಅಸಮಾನ ಪುರುಷರಲ್ಲಿ ಯಾರು ತಾನೆ ಕೋಪಿಸಿಕೊಳ್ಳುತ್ತಾರೆ?

—

ಇಂದಿನ‌ ಪದಾರ್ಥ

ಅಜ = Not born, existing from eternity
ಅಜಗರ = that swallows a goat

—

ಇಂದಿ‌ನ ಓದ

ಸರ್ವಃ ಶರ್ವಃ ಶಿವಃ ಸ್ಥಾಣುರ್ಭೂತಾದಿರ್ನಿಧಿರವ್ಯಯಃ |
ಸಂಭವೋ ಭಾವನೋ ಭರ್ತಾ ಪ್ರಭವಃ ಪ್ರಭುರೀಶ್ವರಃ || 4 ||

35) ಪ್ರಭುಃ

ಭಗವಂತ ಸರ್ವಸಮರ್ಥ ಆದ್ದರಿಂದ ಆತ ಎಲ್ಲರ ಪ್ರಭು.

36) ಈಶ್ವರಃ

ಈಶರು ಎಂದರೆ ನಮ್ಮ ದೇಹ ಹಾಗೂ ಪ್ರಪಂಚಕ್ಕೆ ಸಂಬಂಧಪಟ್ಟ ಅಭಿಮಾನಿ ದೇವತೆಗಳು.
ಉದಾಹರಣೆಗೆ ಶನಿ- ಪೃಥ್ವಿಯ ಅಭಿಮಾನಿ ದೇವತೆ; ಬುಧ- ನೀರಿನ ಅಭಿಮಾನಿ ದೇವತೆ; ಗಣಪತಿ- ಆಕಾಶದ ಅಭಿಮಾನಿ ದೇವತೆ; ಸೂರ್ಯ- ಕಣ್ಣಿನ ಅಭಿಮಾನಿ ದೇವತೆ; ಚಂದ್ರ- ಕಿವಿಯ ಅಭಿಮಾನಿ ದೇವತೆ; ವರುಣ- ನಾಲಿಗೆಯ ಅಭಿಮಾನಿ ದೇವತೆ; ಅಗ್ನಿ- ಮಾತಿನ ಅಭಿಮಾನಿ ದೇವತೆ; ಇಂದ್ರ- ಕೈಯ ಅಭಿಮಾನಿ ದೇವತೆ; ಯಜ್ಞ- ಕಾಲಿನ ಅಭಿಮಾನಿ ದೇವತೆ; ಅನಿರುದ್ಧ, ಬೃಹಸ್ಪತಿ, ವರುಣ, ಮಿತ್ರ, ಇಂದ್ರ, ಕಾಮ, ಗರುಡ, ಶೇಷ, ರುದ್ರ, ವಾಯು- ಇವರೆಲ್ಲರೂ ಮನಸ್ಸಿನ ಅಭಿಮಾನಿ ದೇವತೆಗಳು. ಶ್ರದ್ಧೆಯ ದೇವತೆ- ಸರಸ್ವತಿ. ಹೀಗೆ ಬೇರೆ ಬೇರೆ ದೇವತೆಗಳ ಸಮುದಾಯವಿದೆ. ಈ ದೇವತೆಗಳ ಸಮೂಹ ನಮ್ಮ ದೇಹದಲ್ಲಿರುವ ಹದಿನೈದು ಬೇಲಿಗಳನ್ನು ನಿಯಂತ್ರಿಸುವ ಈಶರು. ಈ ಎಲ್ಲಾ ದೇವತೆಗಳು ಅಖಂಡವಾದ ಭಗವಂತನ ನೀತಿಗೆ ಬದ್ಧರಾಗಿ ಕೆಲಸ ಮಾಡುತ್ತಿರುತ್ತಾರೆ. ಈ ಎಲ್ಲಾ ಈಶರಿಗೂ ವರನಾದವ, ಶ್ರೇಷ್ಠನಾದವ, ಈ ದೇಹದಲ್ಲಿರುವ ಸರ್ವ ನಿಯಾಮಕನಾದ ಭಗವಂತ ಈಶ್ವರ-ಪ್ರಭುರೀಶ್ವರ.

***

TAGGED:Good morningMondayPhalguna masa Shukla Paksha Chaturthi 03-03-2025
Share This Article
Facebook Twitter Copy Link Print
Previous Article ಪ್ರೀತಿಯ ಬೆಕ್ಕು ಸಾವು: ದುಃಖ ಸಹಿಸಲಾರದೆ ಮಹಿಳೆ ಆತ್ಮಹತ್ಯೆ
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 03-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?