Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊದಲ‌ ಮಳೆಗೇ ಸೋರುತಿಹುದು ಅಯೋಧ್ಯೆ ಬಾಲರಾಮನ ಮಂದಿರ!
ದೇಶಪ್ರಮುಖ

ಮೊದಲ‌ ಮಳೆಗೇ ಸೋರುತಿಹುದು ಅಯೋಧ್ಯೆ ಬಾಲರಾಮನ ಮಂದಿರ!

Share
1 Min Read
SHARE

newsics.com

ಅಯೋಧ್ಯೆ: ಮೊದಲ ಮಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಮಾಳಿಗೆ ಸೋರುತ್ತಿದೆ ಎಂದು ವರದಿಯಾಗಿದೆ.

ಆರು ತಿಂಗಳ ಹಿಂದೆ ಅಂದರೆ, 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು. ಇದೀಗ ಉತ್ತರ ಪ್ರದೇಶದ ಭಾಗದಲ್ಲಿ ಮಳೆ ಆರಂಭವಾಗಿದ್ದು, ರಾಮಮಂದಿರದ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ. ಗರ್ಭಗುಡಿಯಲ್ಲಿಯೂ ಸೋರಿಕೆಯಾಗಿದೆ ಎಂದು ಸುದ್ದಿಸಂಸ್ಥೆ ವರದಿ ಹೇಳಿದೆ.

ಈ ಕುರಿತು ಮಾತನಾಡಿರುವ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್, ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿರುವ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗಿದೆ. ಅಲ್ಲದೇ ಇಲ್ಲಿ ಒಳಚರಂಡಿಯ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎಂದು ಹೇಳಿದ್ದಾರೆ.

ಜುಲೈ 2025ರೊಳಗೆ ರಾಮಮಂದಿರದ ಸಂಪೂರ್ಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆದರೆ ಅದು ಅಸಾಧ್ಯ ಎಂಬುವುದು ನನ್ನ ಅನಿಸಿಕೆಯಾಗಿದೆ. ಈಗಾಗಲೇ ಬಂದ ಮೊದಲ ಮಳೆಗೆ ಬಾಲರಾಮನ ಜಾಗಕ್ಕೆ ನೀರು ಬಂದಿದೆ. ಹೇಗೆ ಸೋರಿಕೆ ಆಯ್ತು? ಮಳೆನೀರು ಒಳಗೆ ಬರಲು ಕಾರಣ ಏನು ಎಂಬ ಪ್ರಶ್ನೆಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಹಾಗೆ ಕಾಮಗಾರಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಆಗ್ರಹಿಸಿದ್ದಾರೆ.

ಮಂದಿರ ನಿರ್ಮಾಣದಲ್ಲಿ ಎಲ್ಲಿ ತಪ್ಪಾಗಿದೆ ಎಂಬುದನ್ನು ಎರಡ್ಮೂರು ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಪರಿಶೀಲಿಸಿ ಪರಿಹಾರ ರೂಪಿಸಬೇಕು. ಒಂದು ವೇಳೆ ಮಳೆ ಹೆಚ್ಚಾದ್ರೆ ಸೋರಿಕೆ ಹೆಚ್ಚಾಗಬಹುದು ಎಂದು ಸತ್ಯೇಂದ್ರ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಬಾಡಿಗೆ ತಾಯಿಯಾಗುವ ಸರ್ಕಾರಿ ನೌಕರರಿಗೆ ಹೆರಿಗೆ ರಜೆ

ಮದುವೆಗೆ ಸಿದ್ದಗೊಳ್ಳುತ್ತಿದ್ದ ವಧುವನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರೇಮಿ

ಪವಿತ್ರಾ ಗೌಡಗೆ ನರಕವಾಯ್ತು ಜೈಲು:ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ

ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಗದ್ದಕ್ಕೆ ಹೊಡೆದಾಟ: ರಣಾಂಗಣವಾಯ್ತು ಮದುವೆ ಮನೆ, ವಿಡಿಯೋ ನೋಡಿ

TAGGED:Ayodhya's Balarama Temple leak in the first rain
Share This Article
Facebook Twitter Copy Link Print
Previous Article ಬಾಡಿಗೆ ತಾಯಿಯಾಗುವ ಸರ್ಕಾರಿ ನೌಕರರಿಗೆ ಹೆರಿಗೆ ರಜೆ
Next Article ವೃಷಭ- ಸವಾಲುಗಳ ದಿನ, ಕನ್ಯಾ- ವಾಹನ ಬಳಸುವಾಗ ಎಚ್ಚರ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?