Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ರನ್ಯಾ ರಾವ್‌ ಕೇಸ್‌ನಿಂದ ಅಂತರ ಕಾಯ್ದುಕೊಂಡ ತಂದೆ
ಕರ್ನಾಟಕಪ್ರಮುಖಮನರಂಜನೆ

Ranya Rao ರನ್ಯಾ ರಾವ್‌ ಕೇಸ್‌ನಿಂದ ಅಂತರ ಕಾಯ್ದುಕೊಂಡ ತಂದೆ

Share
1 Min Read
SHARE

newsics.com

ಬೆಂಗಳೂರು: ನಟಿ ರನ್ಯಾ ರಾವ್ ರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧವನ್ನು ವಿಧಿಸಿದೆ.

ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ರಾಮಚಂದ್ರ ರಾವ್ ಪ್ರತಿಕ್ರಿಯಿಸಿದ್ದು, ಆಕೆ ನಮ್ಮೊಂದಿಗೆ ವಾಸಿಸುತ್ತಿಲ್ಲ ಎಂದು ಹೇಳುವ ಮೂಲಕ ಪ್ರಕರಣದಿಂದ ಅಂತವನ್ನು ಕಾಯ್ದುಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಮಚಂದ್ರರಾವ್, ಮಾಧ್ಯಮಗಳ ಮೂಲಕ ಈ ವಿಚಾರ ನನ್ನ ಗಮನಕ್ಕೆ ಬಂದಾಗ ಒಂದು ಕ್ಷಣ ಆಘಾತಕ್ಕೆ ಒಳಗಾದೆ. ಮೂರು ತಿಂಗಳ ಹಿಂದಷ್ಟೇ ರನ್ಯಾ ಮದುವೆ ಮಾಡಿಕೊಂಡು ತಮ್ಮ ಪತಿಯೊಂದಿಗೆ ವಾಸಿಸುತ್ತಿದ್ದರು. ಈ ವಿಷಯದ ಬಗ್ಗೆ ನನಗೆ ತಿಳಿದಿರಲಿಲ್ಲ. ವಿಚಾರ ಕಿವಿಗೆ ಬಿದ್ದಾಗ ನಾನು ಆಘಾತಕ್ಕೊಳಗಾದೆ. ನನ್ನ ವೃತ್ತಿ ಬದುಕಿನಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದಂತೆ ಸೇವೆ ಸಲ್ಲಿಸಿದ್ದೇನೆ. ಕಾನೂನು ಅದರ ಕೆಲಸ ಮಾಡುತ್ತದೆ. ಪ್ರಕರಣದ ಬಗ್ಗೆ ಹೆಚ್ಚಾಗಿ ನಾನು ಏನನ್ನೂ ಹೇಳಲು ಬಯಸುವುದಿಲ್ಲ ಎಂದು ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ರಾಮಚಂದ್ರ ರಾವ್ ತಿಳಿಸಿದ್ದಾರೆ.

TAGGED:Karnataka DGP keeps distance from Ranya Rao case!
Share This Article
Facebook Twitter Copy Link Print
Previous Article Question Paper leak SSLC ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ: ತನಿಖೆಗೆ ಸರ್ಕಾರ ಆದೇಶ
Next Article Namma Metro: ಹಣಕಾಸು ನಿರ್ದೇಶಕರ ವಿದೇಶಿ ಟ್ರಿಪ್; ತನಿಖೆಗೆ BMRCL ನೌಕರರ ಸಂಘ ಒತ್ತಾಯ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?