Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Two ministers words war ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಕೈಕೈ ಮಿಲಾಯಿಸುವ ಹಂತ ತಲುಪಿದ ಸಚಿವರಿಬ್ಬರ ವಾಗ್ಯುದ್ಧ? ಅಷ್ಟಕ್ಕೂ ಏನಾಯ್ತು?
ಕರ್ನಾಟಕಪ್ರಮುಖ

Two ministers words war ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಕೈಕೈ ಮಿಲಾಯಿಸುವ ಹಂತ ತಲುಪಿದ ಸಚಿವರಿಬ್ಬರ ವಾಗ್ಯುದ್ಧ? ಅಷ್ಟಕ್ಕೂ ಏನಾಯ್ತು?

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸಚಿವರ ನಡುವೆ ತೀವ್ರ ವಾಗ್ವಾದ ನಡೆದ ಘಟನೆ ನಡೆದಿದೆ.

ಸಚಿವರಾದ ಶರಣಪ್ರಕಾಶ್ ಮತ್ತು ಬೋಸರಾಜು ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತವನ್ನೂ ತಲುಪಿತ್ತು ಎನ್ನಲಾಗಿದೆ.

ರಾಯಚೂರು ಜಿಲ್ಲೆಯ ಕೆಲವು ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಸಚಿವ ಬೋಸರಾಜು ಅವರು ಆಕ್ಷೇಪ ವ್ಯಕ್ತಪಡಿಸಿದ್ದೇ ಈ ಜಗಳಕ್ಕೆ ಕಾರಣ ಎನ್ನಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ ತಮ್ಮ ಹಿಡಿತ ಸಾಧಿಸುವ ಸಲುವಾಗಿ ಶರಣಪ್ರಕಾಶ್‌ ಪಾಟೀಲ್ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಬೋಸರಾಜು ಆರೋಪಿಸಿದ್ದಾರೆ. ನಾನು ರಾಯಚೂರು ಜಿಲ್ಲೆಯವನು, ವರ್ಗಾವಣೆ ವಿಚಾರದಲ್ಲಿ ಯಾಕೆ ಪತ್ರ ನೀಡುತ್ತೀರಾ?” ಎಂದು ಬೋಸರಾಜು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಶರಣಪ್ರಕಾಶ್ ಪಾಟೀಲ್, ನಾನು ರಾಯಚೂರು ಉಸ್ತುವಾರಿ ಸಚಿವನಾಗಿದ್ದು, ಶಾಸಕರು ಕೇಳಿದ್ದಾರೆ ಅದಕ್ಕೆ ಪತ್ರ ನೀಡಿದ್ದೇನೆ. ಶಾಸಕರ ಬೇಡಿಕೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

ಲೆಟರ್ ಕೊಟ್ಟ ವಿಚಾರಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಸ್ಪಷ್ಟನೆ ಕೊಟ್ಟರೂ ಬೋಸರಾಜು ತಣ್ಣಗಾಗಲಿಲ್ಲ. ಬದಲಿಗೆ ಮತ್ತಷ್ಟು ಗರಂ ಆದರು. ಆಗ ಇಬ್ಬರೂ ಏರುದನಿಯಲ್ಲಿ ಮಾತನಾಡುತ್ತಾ ಕೈ ಕೈ‌ ಮಿಲಾಯಿಸುವ ಹಂತ ತಲುಪಿದರು ಎನ್ನಲಾಗಿದೆ.

ಸೋಮವಾರ ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಬಜೆಟ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಸಿದ್ದರಾಮಯ್ಯ ಶಾಸಕರಿಗೆ ಸೂಚಿಸಿದರು. ಬಜೆಟ್ ಬಗ್ಗೆ ಬಿಜೆಪಿ ಟೀಕೆಗಳಿಗೆ ತಿರುಗೇಟು ನೀಡುವಂತೆಯೂ ಸಿದ್ದರಾಮಯ್ಯ ಶಾಸಕರುಗಳಿಗೆ ಖಡಕ್ ಸೂಚನೆ ನೀಡಿದರು ಎಂದು ವರದಿಯಾಗಿದೆ.

anorexia nervosa ಸೋಷಿಯಲ್ ಮೀಡಿಯಾ ಡಯೆಟ್: ಅನೋರೆಕ್ಸಿಯಾ ನರ್ವೋಸಾಗೆ ಪಿಯು ವಿದ್ಯಾರ್ಥಿನಿ ಬಲಿ

TAGGED:The war of words between the two ministers reached the point of a fight after the Congress legislative session? What happened after all?
Share This Article
Facebook Twitter Copy Link Print
Previous Article anorexia nervosa ಸೋಷಿಯಲ್ ಮೀಡಿಯಾ ಡಯೆಟ್: ಅನೋರೆಕ್ಸಿಯಾ ನರ್ವೋಸಾಗೆ ಪಿಯು ವಿದ್ಯಾರ್ಥಿನಿ ಬಲಿ
Next Article door-to-door inspections ಅನರ್ಹ ಬಿಪಿಎಲ್ ಫಲಾನುಭವಿಗಳ ಪತ್ತೆಗೆ ಮನೆ ಮನೆ ಪರಿಶೀಲನೆಗೆ ಸರ್ಕಾರ ನಿರ್ಧಾರ: ಸಚಿವ ಮುನಿಯಪ್ಪ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?