Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರಾಬರ್ಟ್ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ
ಮನರಂಜನೆ

ರಾಬರ್ಟ್ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

Share
1 Min Read
SHARE

newsics. Com

ಬೆಂಗಳೂರು :   ‘ರಾಬರ್ಟ್’ ನಿರ್ದೇಶಕ ತರುಣ್ ಸುಧೀರ್  ಜೊತೆ ಸೋನಲ್  ಮದುವೆಗೆ ರೆಡಿಯಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ.

ತರುಣ್ ಸುಧೀರ್ ಚಿತ್ರರಂಗದ ಸಕ್ಸಸ್‌ಫುಲ್ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಬಿಟ್ಟು ವೈಯಕ್ತಿಕ ಬದುಕಿನ ವಿಚಾರವಾಗಿ ಸುದ್ದಿಯಾಗ್ತಿದ್ದಾರೆ.

ಸೋನಲ್‌ ಜೊತೆಗಿನ ತರುಣ್‌ ಮದುವೆ ಮ್ಯಾಟರ್. ಈ ಹಿಂದೆ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಿರ್ದೇಶನ ಮಾಡುವಾಗ ಸೋನಲ್ ಮತ್ತು ತರುಣ್ ಪರಿಚಯವಾಗಿದೆ. ಈ ಪರಿಚಯವೇ ಈಗ ಮದುವೆ ಮಾತುಕತೆಗೆ ಮುನ್ನುಡಿ ಬರೆದಿದೆ. ಈ ಮದುವೆ ಬಗ್ಗೆ ಬಲ್ಲ ಮೂಲಗಳಿಂದ ವಲಯದಿಂದ ತಿಳಿದು ಬಂದಿದೆ

ಕುಟುಂಬದ ಸಮ್ಮತಿಯ ಮೇರೆಗೆ ಈಗ ತರುಣ್ ಮತ್ತು ಸೋನಲ್ ಮದುವೆಗೆ ರೆಡಿಯಾಗಿದ್ದಾರೆ. ಆಗಸ್ಟ್‌ಗೆ ಮದುವೆ ಡೇಟ್ ಕೂಡ ಫಿಕ್ಸ್ ಆಗಿತ್ತು. ಕಾರಣಾಂತರಗಳಿಂದ ಮದುವೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಹರಿದಾಡುತ್ತಿರುವ ಸುದ್ದಿಗೆ ಸ್ಪಷ್ಟನೆ ಕೊಟ್ಟು ಶೀಘ್ರದಲ್ಲಿ ಮದುವೆ ಬಗ್ಗೆ ಅಧಿಕೃತ ಘೋಷಣೆ ಮಾಡ್ತಾರಾ? ಕಾದುನೋಡಬೇಕಿದೆ

Share This Article
Facebook Twitter Copy Link Print
Previous Article ಭಾರಿ ಮಳೆ :ದಕ್ಷಿಣಕನ್ನಡದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ
Next Article ಸ್ಯಾಮ್‌ ಪಿತ್ರೋಡಾ ಈಗ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?