Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Microfinance harassment ಸುಗ್ರೀವಾಜ್ಞೆ ತಂದರೂ ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಮನೆಯಲ್ಲಿದ್ದ ನಗದು, ಕಿವಿಯೋಲೆ ಒಯ್ದ ಸಿಬ್ಬಂದಿ!
ಕರ್ನಾಟಕಪ್ರಮುಖ

Microfinance harassment ಸುಗ್ರೀವಾಜ್ಞೆ ತಂದರೂ ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಮನೆಯಲ್ಲಿದ್ದ ನಗದು, ಕಿವಿಯೋಲೆ ಒಯ್ದ ಸಿಬ್ಬಂದಿ!

Share
1 Min Read
SHARE

newsics.com

ಹಾವೇರಿ: ಕಿರುಕುಳ ತಪ್ಪಿಸುವ ಉದ್ದೇಶದಿಂದ ಸುಗ್ರೀವಾಜ್ಞೆ ತಂದಿದ್ದೇವೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎಗ್ಗಿಲ್ಲದೆ ಮುಂದುವರಿದಿದೆ.

ಮನೆಯಲ್ಲಿಟ್ಟಿದ್ದ 25 ಸಾವಿರ ರೂ ಹಣ ಮತ್ತು ಕಿವಿ ಓಲೆಯನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕೊಂಡೊಯ್ದ ಆರೋಪ ಮಾಡಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.
ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋದ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.

ಈ ಬಗ್ಗೆ ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ
ಮಾಡಿದ್ದ ಸಂಪವ್ವ ತಳಗಟ್ಟಿ ದೂರು ನೀಡಿದ್ದು, ರಟ್ಟಿಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಸಂಪವ್ವ ಕುಟುಂಬ ಫೈನಾನ್ಸ್ ಕಂಪನಿ ಬಳಿ 50 ಸಾವಿರ ರೂ. ಹಣ ಸಾಲ ಪಡೆದುಕೊಂಡಿದ್ದರು. ತಿಂಗಳಿಗೆ ಎರಡು ಕಂತುಗಳಂತೆ 1250 ರೂ. ಕಟ್ಟುತ್ತಿದ್ದರು. ಸಂಪವ್ವ ಮತ್ತು ಆಕೆಯ ಮಗಳು ಗದ್ದೆ ಕೆಲಸಕ್ಕೆ ಹೋಗಿದ್ದಾಗ ಕಂತು ವಸೂಲಿಗೆ ಫೈನಾನ್ಸ್ ಸಿಬ್ಬಂದಿ ಬಂದಿದ್ದಾರೆ. ಈ ವೇಳೆ ಮನೆಯಲ್ಲಿ ಇಟ್ಟಿದ್ದ 25 ಸಾವಿರ ರೂ ಹಣ, ಕಿವಿಯೋಲೆ ಕೊಂಡೊಯ್ದಿರುವುದಾಗಿ ಆರೋಪ ಮಾಡಲಾಗಿದೆ.

ಪ್ಲಾಸ್ಟಿಕ್ ಬಾಟಲ್‌ಗಳಲ್ಲಿನ ನೀರು ಕುಡಿದರೆ ರಕ್ತದೊತ್ತಡ ಗಣನೀಯ ಹೆಚ್ಚಳ!

ದೆಹಲಿಯಲ್ಲೂ ವಿದೇಶಿ‌ ಮಹಿಳೆ ಮೇಲೆ ಅತ್ಯಾ*ಚಾರ, ಇಬ್ಬರ ಬಂಧನ

Seniors love marriage ವೃದ್ಧರಲ್ಲಿ ಅರಳುತ್ತಿದೆ ಹೊಸ ಪ್ರೀತಿ, ಇಲ್ಲಿ ನಡೆಯತ್ತೆ ಹಿರಿಯರ ಮದುವೆ! ಹ್ಯಾಪಿ ಸೀನಿಯರ್ಸ್

TAGGED:Microfinance harassment in the state that does not stop despite the ordinance: Staff took away cash and earrings from the house!
Share This Article
Facebook Twitter Copy Link Print
Previous Article ಪ್ಲಾಸ್ಟಿಕ್ ಬಾಟಲ್‌ಗಳಲ್ಲಿನ ನೀರು ಕುಡಿದರೆ ರಕ್ತದೊತ್ತಡ ಗಣನೀಯ ಹೆಚ್ಚಳ!
Next Article ಸರ್ಕಾರಿ ಮನೆ ಮಂಜೂರು ಮಾಡಲು ಮಹಿಳೆಯನ್ನು‌ ಮಂಚಕ್ಕೆ‌ ಕರೆದ ಗ್ರಾಪಂ ಸದಸ್ಯ! ದೂರು ದಾಖಲು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?