Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ
ಕರ್ನಾಟಕ

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Share
1 Min Read
SHARE

newsics.com

ತುಮಕೂರು: ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ  ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು  ಬುಧವಾರ (ಜೂನ್‌ 26) ಬಂಧಿಸಿದ್ದಾರೆ.

ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ  ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ. ಹಗಲು ಕಳ್ಳತನದ ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌, ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದ ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article ಕಾಲಲ್ಲಿ ಪುರುಷರ ಹೆಸರು ಬರೆದು ಮಾರೋ ಹುಡುಗಿ ಗಳಿಸೋದು ಲಕ್ಷ ಲಕ್ಷ
Next Article ಗೊರಕೆ ಹೊಡೆಯೋರಿಗೆ ಖುಷಿ ಸುದ್ದಿ, ಗಳಿಸಬಹುದು ಕೈ ತುಂಬಾ ಹಣ

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?