Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Arjun Sarja ʼರಾಜಕೀಯʼ ಪ್ರವೇಶ ಕುರಿತಂತೆ ನಟ ಅರ್ಜುನ್ ಸರ್ಜಾರಿಂದ ಮಹತ್ವದ ಹೇಳಿಕೆ
ಕರ್ನಾಟಕಪ್ರಮುಖಮನರಂಜನೆ

Arjun Sarja ʼರಾಜಕೀಯʼ ಪ್ರವೇಶ ಕುರಿತಂತೆ ನಟ ಅರ್ಜುನ್ ಸರ್ಜಾರಿಂದ ಮಹತ್ವದ ಹೇಳಿಕೆ

Share
1 Min Read
SHARE

newsics.com

ಮಧುಗಿರಿ: ರಾಜಕೀಯ ಪ್ರವೇಶ ಕುರಿತಂತೆ ನಟ ಅರ್ಜುನ್‌ ಸಸರ್ಜಾ ಮಹತ್ವದ ಹೇಳಿಕೆ ನೀಡಿದ್ದಾರೆ. ‘ನಾನು ಸಿನಿಮಾ ಕ್ಷೇತ್ರದಲ್ಲೇ ಮುಂದುವರಿಯುತ್ತೇನೆ. ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೊಡ್ಡೇರಿ ಹೋಬಳಿ ಜನತೆಯ ಒತ್ತಾಯಕ್ಕೆ ಮಣಿದು ನನ್ನ ತಾಯಿ ಲಕ್ಷ್ಮೀದೇವಮ್ಮ ಒಮ್ಮೆ ಜಿ.ಪಂ.

ಸದಸ್ಯರಾಗಿದ್ದರು. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ” ಎಂದು ಹೇಳಿದರು.

ತಮ್ಮ ತಾಯಿ ಲಕ್ಷ್ಮೀದೇವಮ್ಮ ಅವರು ಗ್ರಾಮದಲ್ಲಿ ಮಾಡಿದ ಸಾಮಾಜಿಕ ಕಾರ್ಯಗಳನ್ನು ಸ್ಮರಿಸಿದ ಅರ್ಜುನ್ ಸರ್ಜಾ, “ನನ್ನ ತಾಯಿ ಈ ಗ್ರಾಮದ ಶಾಲೆಗೆ 1 ಎಕರೆ ದಾನ ಮಾಡಿ ಶಾಲಾ ಕಟ್ಟಡ ಕಟ್ಟಿಸಿ ಮಕ್ಕಳಿಗೆ ನೆರಳು ನೀಡಿದ್ದಾರೆ. ನಮ್ಮ ಮನೆ ದೇವರಾದ ಅಹೋಬಲ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ” ಎಂದು ತಿಳಿಸಿದರು.

TAGGED: Important statement from actor Arjun Sarja regarding his entry into 'politics'
Share This Article
Facebook Twitter Copy Link Print
Previous Article Fancy number 28.60 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ಫ್ಯಾನ್ಸಿ ನಂಬರ್! ಒಂದೇ ದಿನ RTOಗೆ 1.11 ಕೋಟಿ ಆದಾಯ
Next Article Hrithik Roshan ಚಿತ್ರೀಕರಣದ ವೇಳೆ ಹೃತಿಕ್ ರೋಷನ್ ಕಾಲಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?